Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಚಿತ್ರದುರ್ಗಕ್ಕೆ ತುಮಕೂರಿನ ವೀರವನಿತೆ ಒನಕೆ ಓಬವ್ವ ಮಹಿಳಾ ಬಳಗದ ಐವತ್ತು ಮಂದಿ ಮಹಿಳೆಯರು ಆಗಮನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.21 : ಚಾರಿತ್ರಿಕ ನಗರ ಚಿತ್ರದುರ್ಗಕ್ಕೆ ತುಮಕೂರಿನ ವೀರವನಿತೆ ಒನಕೆ ಓಬವ್ವ ಮಹಿಳಾ ಬಳಗದ ಸುಮಾರು ಐವತ್ತು ಮಂದಿ ಮಹಿಳೆಯರು ನಾಳೆ ( ಶುಕ್ರವಾರ )ಬೆಳಿಗ್ಗೆ 11 ಗಂಟೆಗೆ ಆಗಮಿಸಲಿದೆ ಎಂದು ಒನಕೆ ಓಬವ್ವ ವಂಶಸ್ಥರಾದ ಶ್ರೀಮತಿ ಸುವರ್ಣ ರಾಜಶೇಖರ್ ತಿಳಿಸಿದ್ದಾರೆ.

ಚಿತ್ರದುರ್ಗ ಕೋಟೆಯನ್ನು ರಕ್ಷಣೆ ಮಾಡಿದ ವೀರ ವನಿತೆ ಒನಕೆ ಓಬವ್ವ ಅವರ ಹೆಸರನ್ನು ಶಾಶ್ವತವಾಗಿ ಉಳಿಸಿ ಆಕೆಯ ಶಕ್ತಿ . ಪರಾಕ್ರಮ  ಮತ್ತು ಹೋರಾಟ ಇನ್ನಿತರೆ ವಿಚಾರಗಳನ್ನು ಸಮಾಜಕ್ಕೆ ತಿಳಿಸಿಕೊಡುವ ಜೊತೆಗೆ ಸಮಾಜದಲ್ಲಿ ಮಹಿಳಾ ಶಕ್ತಿ ಗಟ್ಟಿಗೊಳಿಸುವ ಉದ್ದೇಶ ಹೊಂದಿರುವ ಈ ಸಂಘಟನೆ ಇಂದು ದುರ್ಗಕ್ಕೆ ಭೇಟಿ ನೀಡಿ ಒನಕೆ ಓಬವ್ವ ಅವರ ಪ್ರತಿಮೆಗೆ ಪುಷ್ಪ ಮಾಲಾರ್ಪ ನೆ  ಮಾಡಲಿದ್ದಾರೆ.

ಬಳಿಕ ಕೋಟೆಯ ಒನಕೆ ಓಬವ್ವ ನ ಕಿಂಡಿ ವೀಕ್ಷಿಸಿ ಅವರ ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ
ಈ ಬಳಗದ ಅಧ್ಯಕ್ಷರಾದ ಶ್ರೀಮತಿ ವಿಜಯ ಲಕ್ಷ್ಮೀ  ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!