Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೂಟಿಂಗ್ ವೇಳೆ ಕುದುರೆ ಸಾವು : ಖ್ಯಾತ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್ಐಆರ್

Facebook
Twitter
Telegram
WhatsApp

ಮಣಿರತ್ನಂ ಪೊನ್ನಿಯಿನ್ ಸೆಲ್ವನ್ ಅನ್ನೋ ಸಿನಿಮಾ ನಿರ್ದೇಶನ ಮಾಡ್ತಾ ಇದ್ದಾರೆ. ಈ ಸಿನಿಮಾ ಐತಿಹಾಸಿಕ ಕಥೆಯನ್ನ ಹೊಂದಿದೆ. ಹೀಗಾಗಿ ಶೂಟಿಂಗ್ ನಲ್ಲಿ ಕುದುರೆಯನ್ನ ಬಳಸಲಾಗಿತ್ತು. ಶೂಟಿಂಗ್ ವೇಳೆ ಕುದುರೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಣಿರತ್ನಂ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕುದುರೆ ಮಾಲೀಕರು ನೀಡಿದ ದೂರಿನನ್ವಯ ಹೈದ್ರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊನ್ನಿಯನ್ ಸೆಲ್ವನ್ ಸಿನಿಮಾ ಶೂಟಿಂಗ್ ವೇಳೆ ಹೆಚ್ಚು ಬಿಸಿಲಿತ್ತು. ಆ ಬಿಸಿಲಿನಲ್ಲೇ ಶೂಟಿಂಗ್ ಮಾಡಲಾಗ್ತಾ ಇತ್ತು. ಕುದುರೆಗೆ ಡಿಹೈಡ್ರೇಷನ್ ಆದ ಪರಿಣಾಮ ಕುದುರೆ ಸಾವನ್ನಪ್ಪಿದೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಅನಿಮಲ್ ವೆಲ್ಫೇರ್, ಈಗ ತಂತ್ರಜ್ಞಾನ ಮುಂದುವರೆದಿದೆ. ಕುದುರೆ ದೃಶ್ಯವನ್ನು ಗ್ರಾಫಿಕ್ಸ್ ಮಾಡಬಹುದಿತ್ತು ಎಂದಿದ್ದಾರೆ. ಆದ್ರೆ ಐತಿಹಾಸಿಕ ಚಿತ್ರವಾಗಿದ್ದರಿಂದ ನಿಜವಾದ ಕುದುರೆಯನ್ನಿಟ್ಟುಕೊಂಡೆ ಸಿನಿಮಾ ಮಾಡಬೇಕಾಗಿತ್ತು ಎಂಬ ಅಭಿಪ್ರಾಯಕ್ಕೆ ಬಂದಿದೆ ಚಿತ್ರತಂಡ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ | ಬಿ. ಫಾರಂಗೆ ಪೂಜೆ ಸಲ್ಲಿಸಿ ಪ್ರಚಾರ ಪ್ರಾರಂಭ

ಸುದ್ದಿಒನ್, ಚಿತ್ರದುರ್ಗ, ಮಾ.29: ದೇವರು ಮತ್ತು ಜನರ ಮೇಲೆ ನಂಬಿಕೆ ಹೊಂದಿದ ವ್ಯಕ್ತಿ ಎಂದೂ ಸಂಕಷ್ಟಕ್ಕೆ ಸಿಲುಕಿದ ಉದಾಹರಣೆ ಇಲ್ಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

error: Content is protected !!