Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾರ್ಖಂಡ್ ನರ್ಸಿಂಗ್ ಹೋಂನಲ್ಲಿ ಬೆಂಕಿ : ಇಬ್ಬರು ವೈದ್ಯರು ಸೇರಿದಂತೆ ಐವರು ಸಜೀವ ದಹನ..!

Facebook
Twitter
Telegram
WhatsApp

ಜಾರ್ಖಂಡ್ : ನರ್ಸಿಂಗ್ ಹೋಂನಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ನೋಡ ನೋಡುತ್ತಲೇ ಇಬ್ಬರು ಡಾಕ್ಟರ್ ಸೇರಿದಂತೆ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಘಟನೆ ಧನ್ ಭಾಗ್ ನಲ್ಲಿ ನಡೆದಿದೆ.

ಬೆಳ್ಳಂ ಬೆಳಗ್ಗೆ ಆಸ್ಪತ್ರೆಯ ಸ್ಟೋರ್ ರೂಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆ ಬೆಂಕಿ ನೋಡ ನೋಡುತ್ತಿದ್ದಂತೆಯೇ ಇಡೀ ಬಿಲ್ಡಿಂಗ್ ಗೆ ಆವರಿಸಿಕೊಂಡಿದೆ. ಒಳಗಿದ್ದವರು ಕೂಡ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ, ಆತಂಕಗೊಂಡಿದ್ದರು. ಆಸ್ಪತ್ರೆಯ ಮಾಲೀಕರು ಸೇರಿದಂತೆ ಒಳಗಿದ್ದವರು ಹೊಗೆಗೆ ಒದ್ದಾಡುತ್ತಿದ್ದರು.

ಒಳಗಿದ್ದವರನ್ನು ರಕ್ಷಿಸಲು ಆಗಿಲ್ಲ, ಅವರು ಹೊರ ಬರುವುದಕ್ಕೆ ಸಾಧ್ಯವಾಗಲಿಲ್ಲ. ಇಬ್ಬರು ವೈದ್ಯರು ಸೇರಿದಂತೆ ಐದು ಜನ ಸಜೀವ ದಹನವಾಗಿದ್ದಾರೆ. ಮೃತರನ್ನು ವೈದ್ಯಕೀಯ ಮಾಲೀಕ ಡಾ.ವಿಕಾಸ್ ಹಜ್ರಾ, ಪತ್ನಿ ಡಾ.ಪ್ರೇಮಾ ಹಜ್ರಾ, ಅಳಿಯ ಸೋಹಾನ್ ಮತ್ತು ಮನೆ ಕೆಕಲಸದಾಕೆ ಸಾವನ್ನಪ್ಪಿರುವುದು ಎಂದು ತಿಳಿದು ಬಂದಿದೆ. ಆದರೆ ಬೆಂಕಿಯ ಅವಘಡಕ್ಕೆ ಕಾರಣ ಏನೆಂಬುದು ಇನ್ನು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!