Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಕಸ್ಮಿಕ ಬೆಂಕಿ : ಹೊತ್ತಿ ಉರಿದ ಗುಡಿಸಲು , ತುಂತುರು ಹನಿ ಪೈಪ್ ಗಳು

Facebook
Twitter
Telegram
WhatsApp

 

ಸುದ್ದಿಒನ್, ಚಳ್ಳಕೆರೆ, (ಅ.01) : ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ತುಂತುರು ಹನಿ ಪೈಪ್ ಗಳು ಹೊತ್ತಿ‌ ಉರಿದ ಘಟನೆ ಕಾಮಸಮುದ್ರದಲ್ಲಿ ಬೆಳಿಗ್ಗೆ 10 ಸಮಯದಲ್ಲಿ‌ ನಡೆದಿದೆ.

ಗ್ರಾಮದ ನರಸಿಂಹಪ್ಪ ಅವರ ತೋಟದಲ್ಲಿ ಈ ಘಟನೆ‌ ನಡೆದಿದ್ದು, ನರಸಿಂಹಪ್ಪ ಅವರ ತೋಟದಲ್ಲಿ ಮೋಟರ್ ಗೆ ಅಳವಡಿಸಿದ್ದ ವಿದ್ಯುತ್ ಉಪಕರಣ ಪೆಟ್ಟಿಗೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಅಲ್ಲಿದ್ದ ತುಂತುರು ಹನಿ ಪೈಪ್ ಗಳಿಗೆ ಬೆಂಕಿ ತಾಗಿ ತುಂತುರು ಹನಿ ಪೈಪ್ ಗಳ ಧಗಧಗನೆ ಒತ್ತಿ ಉರಿದಿವೆ ಎನ್ನಲಾಗುತ್ತಿದೆ.

ತುಂತುರು ಪೈಪ್ ಗಳಿಗೆ ಬೆಂಕಿ ಬಿದ್ದ ಪರಿಣಾಮ ಸಂಪೂರ್ಣವಾಗಿ ಪೈಪ್ ಗಳು ಸುಟ್ಟು ಕರಲಾಗಿ 1 ಲಕ್ಷ ರೂ.ನಷ್ಟ ಸಂಭವಿಸಿದೆ  ಎಂದು ರೈತ ನರಸಿಂಹಪ್ಪ ತಿಳಿಸಿದ್ದಾರೆ.

ಚಳ್ಳಕೆರೆ : ತಾಲ್ಲೂಕಿನ ಕರೆಕಾಟ್ಲಹಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಧಗಧಗನೆ ಹೊತ್ತಿ ಉರಿದಿದೆ.

ಗ್ರಾಮದ ಆರಬೆಳ್ಳು ಪಾಲಯ್ಯ ಅವರಿಗೆ ಸೇರಿದ ಗುಡಿಸಲಾಗಿದ್ದು, ಗುಡಿಸಲಿನಲ್ಲಿ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಪರಿಣಾಮ ಗುಡಿಸಲು ಹೊತ್ತಿ ಉರಿದಿದೆ. ಗುಡಿಸಲಿನಲ್ಲಿ ಉದ್ದ ತಾಡ್ಪಾಲ್ , ಅಡುಗೆ ಸಾಮಾನುಗಳು ಸುಟ್ಟು ಕರಲಾಗಿದೆ.

ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

error: Content is protected !!