in ,

ಏಪ್ರಿಲ್ 21 ರ‌ಂದು ಹೊಸದುರ್ಗ ಮತಕ್ಷೇತ್ರದ ಮತದಾನ ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ

suddione whatsapp group join

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ.19): ಜಿಲ್ಲಾಧಿಕಾರಿಗಳ ಆದೇಶದಂತೆ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ, ಹೊಸದುರ್ಗ ಮತಕ್ಷೇತ್ರದ ಕಾರ್ಯಗಳಿಗೆ ನಿಯೋಜನೆಗೊಂಡ ಎಲ್ಲಾ ಹಂತದ ಮತದಾನ ಅಧಿಕಾರಿಗಳಿಗೆ ಏ.21 ರಂದು, ಹೊಸದುರ್ಗ ನಗರದ ಶ್ರೀಮತಿ ತಾಯಮ್ಮ ಶ್ರೀ ಎಡತೊರೆ ಸಿದ್ದಿವಾಲ್ ಲಿಂಗಯ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ, ಬೆಳಿಗ್ಗೆ 10:30 ರಿಂದ ಮೊದಲ ಹಂತದ ತರಬೇತಿ ಕಾರ್ಯ ಹಮ್ಮಿಕೊಳ್ಳಲಾಗಿದೆ.

ನಿಯೋಜನೆಗೊಂಡ ಎಲ್ಲಾ ಅಧಿಕಾರಿಗಳು ತಪ್ಪದೇ ತರಬೇತಿ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಚುನಾವಣಾಧಿಕಾರಿ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗಲು ಸಿದ್ಧರಾದ ಡಿಕೆ ಸುರೇಶ್ : ಅಶೋಕ್ ಎದುರು ಸೆಡ್ಡು ಒಡೆಯುತ್ತಾರಾ..?

ಹೊಸದುರ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಲಿಂಗಮೂರ್ತಿ ನಾಮಪತ್ರ ಸಲ್ಲಿಕೆ