ಮಗು ಅಪಹರಣ ಕೇಸ್ ನಲ್ಲಿ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ : ಇಬ್ಬರ ಸ್ಥಿತಿ ಚಿಂತಾಜನಕ..!

ಕೋಲಾರ: ಮಗು ಅಪಹರಣ ಪ್ರಕರಣದಲ್ಲಿ ಪೊಲೀಸರಿಗೆ ಹೆದರಿದ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.‌ ಈ ಘಟನೆ ನಗರದ ಕಾರಂಜಿಕಟ್ಟೆಯಲ್ಲಿ ನಡೆದಿದೆ.

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಗಳು ಗಂಗೋತ್ರಿ 17, ತಾತ ಮುನಿಯಪ್ಪ 70, ಅಜ್ಜಿ ನಾರಾಯಣಮ್ಮ 65, ತಾಯಿ ಪುಷ್ಪ 35, ತಂದೆ ಬಾಬು 45, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಗು ಅಪಹರಣ ಮಾಡಿದ ವಿಚಾರ ಪೊಲೀಸರಿಗೆ ತಿಳಿದಿದ್ದು, ವಿಚಾರಣೆ ಕೂಡ ಎದುರಿಸಿದ್ದಾರೆ. ಅದಕ್ಕೆ ಭಯಗೊಂಡು ಕುಟುಂಬ ಸದಸ್ಯರೆಲ್ಲಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಐದು ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಲ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago