Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒನಕೆ ಓಬವ್ವ ವೃತ್ತದಲ್ಲಿ ನಾಮಫಲಕ ಸರಿಪಡಿಸಿ : ಗಣೇಶ್ ಏಕಾಂಗಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.02  : ಒನಕೆ ಓಬವ್ವ ವೃತ್ತದಲ್ಲಿ ನಾಮಫಲಕ ತಿರುಗುಮುರುಗಾಗಿ ಕೆಳಗೆ ಬಿದ್ದು ಎರಡು ವರ್ಷಗಳಾಗಿದ್ದರು ಇನ್ನು ಅಳವಡಿಸಿಲ್ಲದಿರುವುದನ್ನು ವಿರೋಧಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಮಂಗಳವಾರ ನಾಮಫಲಕದ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸಿಮೆಂಟ್ ರಸ್ತೆ ನಿರ್ಮಿಸುವಾಗ ಒನಕೆ ಓಬವ್ವ ವೃತ್ತದ ನಾಮಫಲಕವನ್ನು ತೆಗೆಯಲಾಗಿತ್ತು. ಇದುವರೆವಿಗೂ ಮತ್ತೆ ಅಳವಡಿಸಿಲ್ಲದಿರುವುದರಿಂದ ಕೆಲವರು ಇಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣ ಮಾಡಲು ಹೊರಟಿದ್ದಾರೆ. ಹಾಗಾಗಿ ಒನಕೆ ಓಬವ್ವ ವೃತ್ತದ ನಾಮಫಲಕವನ್ನು ಕೂಡಲೆ ಅಳವಡಿಸುವಂತೆ ಜಿಲ್ಲಾಡಳಿತ, ನಗರಸಭೆಗೆ ಗಣೇಶ್ ಮನವಿ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...