Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಗಷ್ಟ್ 31 ರಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ : ಟಿಕೆಟ್ ಬುಕ್ಕಿಂಗ್ ಹೇಗಿದೆ..? ದರ ಎಷ್ಟು ಗೊತ್ತಾ..?

Facebook
Twitter
Telegram
WhatsApp

 

ಶಿವಮೊಗ್ಗ: ಇದೇ ತಿಂಗಳ ಅಂದ್ರೆ ಆಗಸ್ಟ್ 31ರಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಡಲಿದೆ. ಶಿವಮೊಗ್ಗಕ್ಕೆ ವಿಮಾನದಲ್ಲಿ ಹೋಗಲು ಜನ ಉತ್ಸುಕರಾಗಿದ್ದಾರೆ. ಹೀಗಾಗಿಯೇ ಮೊದಲ ದಿನವೇ ಟಿಕೆಟ್ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದೆ. ಅದರ ಜೊತೆಗೆ ಟಿಕೆಟ್ ದರ ಕೂಡ ಹೆಚ್ಚಾಗಿದೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಂಚರಿಸುವ ವಿಮಾನದಲ್ಲಿ ಮೊದಲ ದಿನವೇ ಟಿಕೆಟ್ ಭಾರೀ ಪ್ರಮಾಣದಲ್ಲಿ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡಿದೆ. ಇಂಡಿಗೋ ಸಂಸ್ಥೆಯೂ ವಿಮಾನವನ್ನು ಬಿಡುಗಡೆ ಮಾಡಿದೆ. ಜುಲೈ 26 ರಿಂದ ಟಿಕೆಟ್ ಬುಕ್ಕಿಂಗ್ ನಡೆಯುತ್ತಿದೆ.

ಇನ್ನು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ರಾಷ್ಟ್ರದಲ್ಲಿಯೇ ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾದ ಏಕೈಕ ವಿಮಾನ ನಿಲ್ದಾಣವಾಗಿದೆ. 775 ಎಕರೆಯಲ್ಲಿ ವಿಮಾನ ನಿಲ್ದಾಣ ಸಿದ್ಧತೆ ಮಾಡಲಾಗಿದೆ. ಇನ್ನು ಪ್ರತಿ ಶಿವಮೊಗ್ಗದಿಂದ ಬೆಂಗಳೂರಿಗೆ 2,699 ರೂಪಾಯಿ ಇದೆ. ಆದ್ರೆ ಭಾನುವಾರ ಮಾತ್ರ 14,767 ರೂಪಾಯಿ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

error: Content is protected !!