Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೆಹಲಿಯಲ್ಲಿ ಪ್ರವಾಹ : ಮತ್ತೆ ಹೆಚ್ಚಿದ ಆತಂಕ..!

Facebook
Twitter
Telegram
WhatsApp

 

 

ದೆಹಲಿ : ಯಮುನಾ ನದಿ ತುಂಬಿ ಹರಿಯುತ್ತಿದ್ದಾಳೆ. ಹೀಗಾಗಿ ದೆಹಲಿಯ ತಗ್ಗು ಪ್ರದೇಶಗಳಲ್ಲೆಲ್ಲಾ ನೀರು ತುಂಬಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ, ಮೊನ್ನೆಯೆಲ್ಲಾ ಮಳೆ ತಗ್ಗಿತ್ತು. ಆದರೆ ಮತ್ತೆ ಮಳೆ ಜೋರಾಗಿದ್ದು, ಯಮುನೆಯಿಂದಾಗಿ‌ ಮತ್ತಷ್ಟು ಆತಂಕ ಹೆಚ್ಚಾಗಿದೆ.

ಅಧಿಕಾರಗಳ ಪ್ರಕಾರ ನೀರಿನ ಮಟ್ಟ ಅಪಾಯವನ್ನು ಮೀರಿ ಹರಿಯುತ್ತಿದೆ. ದೆಹಲಿಯ ನಾನಾ ಕಡೆ ಈಗಾಗಲೇ ನೀರು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದೆ. ಹಲವು ಕಡೆ ಮುನ್ನೆಚ್ಚರಿಕೆಯ ಕ್ರಮ ಅನುಸರಿಸಲು ಸೂಚನೆ‌ ನೀಡಲಾಗಿದೆ. ಜನಗಳಿಗೆ ಪರಿಹಾರದ ಶಿಬಿರಗಳಲ್ಲಿಯೇ ವಾಸ ಮುಂದುವರೆಸುವಂತೆ ಅಧಿಕಾರಿಗಳು ಸೂಚನೆ‌ ನೀಡಿದ್ದಾರೆ.

ಯಮುನಾ ನದಿಯ ನೀರಿನ ಮಟ್ಟ ಹೆಚ್ಚಾದ ಕಾರಣ ದೆಹಲಿಯ ಕೆಲವೊಂದು ಕಡೆ ಸಾರಿಗೆ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು. ದೆಹಲಿ ಸರ್ಕಾರದ ಸಾರಿಗೆ ಇಲಾಖೆ ಹೊರಡಿಸಿದ ಆದೇಶದಲ್ಲಿ, ಹರಿಯಾಣ, ಹಿಮಾಚಲ ಪ್ರದೇಶ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದಿಂದ ದೆಹಲಿಯ ಐಎಸ್‌ಬಿಟಿ ಕಾಶ್ಮೀರಿ ಗೇಟ್‌ಗೆ ಬರುವ ಅಂತಾರಾಜ್ಯ ಬಸ್‌ಗಳು ಸಿಂಗು ಗಡಿಯನ್ನು ಮಾತ್ರ ಬರಲು ಸಾಧ್ಯ ಎಂದು ಹೇಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!