Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೆಹಲಿಯಲ್ಲಿ ಪ್ರವಾಹ : ಮತ್ತೆ ಹೆಚ್ಚಿದ ಆತಂಕ..!

Facebook
Twitter
Telegram
WhatsApp

 

 

ದೆಹಲಿ : ಯಮುನಾ ನದಿ ತುಂಬಿ ಹರಿಯುತ್ತಿದ್ದಾಳೆ. ಹೀಗಾಗಿ ದೆಹಲಿಯ ತಗ್ಗು ಪ್ರದೇಶಗಳಲ್ಲೆಲ್ಲಾ ನೀರು ತುಂಬಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ, ಮೊನ್ನೆಯೆಲ್ಲಾ ಮಳೆ ತಗ್ಗಿತ್ತು. ಆದರೆ ಮತ್ತೆ ಮಳೆ ಜೋರಾಗಿದ್ದು, ಯಮುನೆಯಿಂದಾಗಿ‌ ಮತ್ತಷ್ಟು ಆತಂಕ ಹೆಚ್ಚಾಗಿದೆ.

ಅಧಿಕಾರಗಳ ಪ್ರಕಾರ ನೀರಿನ ಮಟ್ಟ ಅಪಾಯವನ್ನು ಮೀರಿ ಹರಿಯುತ್ತಿದೆ. ದೆಹಲಿಯ ನಾನಾ ಕಡೆ ಈಗಾಗಲೇ ನೀರು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದೆ. ಹಲವು ಕಡೆ ಮುನ್ನೆಚ್ಚರಿಕೆಯ ಕ್ರಮ ಅನುಸರಿಸಲು ಸೂಚನೆ‌ ನೀಡಲಾಗಿದೆ. ಜನಗಳಿಗೆ ಪರಿಹಾರದ ಶಿಬಿರಗಳಲ್ಲಿಯೇ ವಾಸ ಮುಂದುವರೆಸುವಂತೆ ಅಧಿಕಾರಿಗಳು ಸೂಚನೆ‌ ನೀಡಿದ್ದಾರೆ.

ಯಮುನಾ ನದಿಯ ನೀರಿನ ಮಟ್ಟ ಹೆಚ್ಚಾದ ಕಾರಣ ದೆಹಲಿಯ ಕೆಲವೊಂದು ಕಡೆ ಸಾರಿಗೆ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು. ದೆಹಲಿ ಸರ್ಕಾರದ ಸಾರಿಗೆ ಇಲಾಖೆ ಹೊರಡಿಸಿದ ಆದೇಶದಲ್ಲಿ, ಹರಿಯಾಣ, ಹಿಮಾಚಲ ಪ್ರದೇಶ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದಿಂದ ದೆಹಲಿಯ ಐಎಸ್‌ಬಿಟಿ ಕಾಶ್ಮೀರಿ ಗೇಟ್‌ಗೆ ಬರುವ ಅಂತಾರಾಜ್ಯ ಬಸ್‌ಗಳು ಸಿಂಗು ಗಡಿಯನ್ನು ಮಾತ್ರ ಬರಲು ಸಾಧ್ಯ ಎಂದು ಹೇಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

ಡಾನಾ ಚಂಡಮಾರುತ ಎಫೆಕ್ಟ್ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

ಎಲ್ಲೆಡೆ ಬೆಂಬಿಡದೆ ಮಳೆರಾಯ ಸುರಿಯುತ್ತಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯನ್ನೇ ನೀಡುತ್ತಿಲ್ಲ. ಇದರಿಂದ ಜನರು ಕೂಡ ರೋಸೆದ್ದು ಹೋಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಾಗೂ ಒಡಿಶಾದಲ್ಲಿ ಶುರಿವಾಗಿರುವ ಚಂಡಮಾರುತದ ಪ್ರಭಾವವಾಗಿದೆ. ಚಂಡಮಾರುತ ತಗ್ಗುವ ತನಕವೂ ಈ

error: Content is protected !!