Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಗನ ಸೋಲಿಗೆ ಕಾರಣ ಏನೆಂದು ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ..!

Facebook
Twitter
Telegram
WhatsApp

ಬೆಂಗಳೂರು: ಈ ಬಾರಿಯೂ ನಿಖಿಲ್ ಕುಮಾರಸ್ವಾಮಿ ರಾಮನಗರದಲ್ಲಿ ಸೋಲು ಕಂಡಿದ್ದಾರೆ. ಮಗನಿಗೆ ಸೋಲಾಗಿದ್ದರ ಹಿಂದೆ ಇರುವ ಕಾರಣದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದಾರೆ. ಆ ಕಾರ್ಡ್ ತೋರಿಸಿ ಆಕ್ರೋಶ ಹೊರ ಹಾಕಿದ್ದಾರೆ.

ರಾಮನಗರದಲ್ಲಿ ನನ್ನ ಮಗ ನಿಖಿಲ್ ಕುಮಾರಸ್ವಾಮಿಯನ್ನು ನ್ಯಾಯಯುತವಾಗಿ ಸೋಲಿಸಿಲ್ಲ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನರ್ ಅಂದ್ರಿ. ಆದರೆ ನೀವೂ ಈ ಕೂಪನ್ ಗೆ ಎಷ್ಟು ಪರ್ಸಂಟೇಜ್ ಫಿಕ್ಸ್ ಮಾಡಿದ್ರಿ. ಮತದಾನ ಆರಂಭವಾಗುವುದಕ್ಕೂ ಮುನ್ನ ಬೆಳಗಿನ ಜಾವ 4 ಗಂಟೆಗೆ ಹಂಚಿರುವ ಕೂಪನ್ ಇದು.

ಚುನಾವಣೆ ನಡೆದು ಎರಡು ದಿನವಾದ ಮೇಲೆ ನಂಗೆ ಈ ಕೂಪನ್ ಸಿಕ್ಕಿದ್ದು. ನಮ್ಮ ಬಳಿ ಬಂದು ಕಾಂಗ್ರೆಸ್ ನವರು ಈ ಕೂಪನ್ ಹಂಚಿದರು ಎಂದು ಹೇಳಿದರು. ಇದರಿಂದಾಗಿಯೇ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಿದೆ. ಇದರಿಂದಾನೇ ನಿಖಿಲ್ ಸೋಲಾಗಿದೆ. ಅದು ಐದು ಸಾವಿರದ ಕೂಪನ್ ಆಗಿದೆ. ಗೆದ್ದ ಮೇಲೆ ಕೊಡುತ್ತೀವಿ ಅಂತ ಹೇಳಿದ್ದಾರೆ. ಜನರಿಗೆ ಆಮಿಷವೊಡ್ಡಿ ಗೆಲುವು ಕಂಡಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!