Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಎಂಟಿಸಿ ಬಸ್ ನಲ್ಲಿಯೇ ಮನೆಗೆ ತೆರಳಿದ‌ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

Facebook
Twitter
Telegram
WhatsApp

 

ಬೆಂಗಳೂರು: ನಾನಾ ಬೇಡಿಕೆಗಳ ಆಗ್ರಹಕ್ಕೆ ಒತ್ತಾಯಿಸಿ ಇಂದು ಆಟೋ ಚಾಲಕರು, ಖಾಸಗಿ ಬಸ್ ಮಾಲೀಕರು, ಕ್ಯಾಬ್ ಡ್ರೈವರ್ ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಧ್ಯರಾತ್ರಿಯಿಂದಾನೇ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಏರ್ಪೋರ್ಟ್ ಹೋಗುವವರಿಗೂ ಇದು ಸಂಕಷ್ಟ ತಂದೊಡ್ಡಿದೆ.

ಬೆಂಗಳೂರಿನ ಮಹಾನಗರದಲ್ಲಿ ಬಸ್ ಗಿಂತ ಹೆಚ್ಚಾಗಿ ಆಟೋ, ಕ್ಯಾಬ್ ಗಳನ್ನೇ ನಂಬಿಕೊಂಡಿರುವವರು ಹೆಚ್ಚು. ಈ ಪ್ರತಿಭಟನೆಯಿಂದಾಗಿ ಎಷ್ಟೋ ಜನ ನಡೆದುಕೊಂಡೇ ಕೆಲವೊಂದು ಜಾಗ ತಲುಪಬೇಕಾಗಿ ಬಂದಿದರ. ಶಕ್ತಿ ಯೋಜನೆಯಿಂದಾಗಿ ನಮಗೆ ನಷ್ಟ ಆಗ್ತಿದೆ ಎಂದು ಸರ್ಕಾರದ ವಿರುದ್ಧ ಖಾಸಗಿ ಬಸ್ ಮಾಲೀಕರು ಹಾಗೂ ಆಟೋ ಡ್ರೈವರ್ ಗಳು ರೊಚ್ಚಿಗೆದ್ದಿದ್ದಾರೆ.

ಇನ್ನು ಈ ಪ್ರತಿಭಟನೆಯ ಬಿಸಿ ಮಾಜಿ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆಗೂ ತಟ್ಟಿದೆ. ಕ್ಯಾಬ್ ಗಳ ಪ್ರತಿಭಟನೆಯಿಂದಾಗಿ ಮನೆಗೆ ಹೋಗಲು, ಬಿಎಂಟಿಸಿ ಬಸ್ ಅನ್ನೇ ಹತ್ತಿದ್ದಾರೆ. ಕೆಂಪೇಗೌಡ ಏರ್ಪೋರ್ಟ್ ನಿಂದ ಅನಿಲ್ ಕುಂಬ್ಳೆ ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಪ್ರತಿಭಟನೆಯಿಂದಾಗಿ ಜನರಿಗೆ ಕಷ್ಟವಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಇಂದು ಹೆಚ್ಚುವರಿ ಬಸ್ ಗಳನ್ನು ಬಿಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!