Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಯೋಸಹಜ ಕಾಯಿಲೆ : ಮಾಜಿ ಸಚಿವ ಅಗಡಿ ನಿಧನ..!

Facebook
Twitter
Telegram
WhatsApp

ಕೊಪ್ಪಳ: ವಯೋಸಹಜ ಕಾಯಿಲೆಯಿಂದ ಮಾಜಿ ಸಚಿವ ವಿರೂಪಾಕ್ಷಪ್ಪ ಅಗಡಿ ನಿಧನರಾಗಿದ್ದಾರೆ. 81 ವರ್ಷ ವಯಸ್ಸಿನವರಾಗಿದ್ದ ಅಗಡಿ ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಕಳೆದ ಒಂದು ತಿಂಗಳಿನಿಂದ ವಿರೂಪಾಕ್ಷಪ್ಪನವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊಪ್ಪಳದ ಕಲ್ಯಾಣ ನಗರದಲ್ಲಿರುವ ನಿವಾಸದಲ್ಲೇ ನಿಧನರಾಗಿದ್ದಾರೆ. ಸಂಜೆ 4 ಗಂಟೆಗೆ ಕೊಪ್ಪಳದ ವೀರಶೈವ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಕಲ್ಯಾಣನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

1985-1989 ರವರೆಗೆ ಜನತಾ ಪಾರ್ಟಿಯಿಂದ ಶಾಸಕರಾಗಿದ್ದರು. 1989 ರಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು. 1998ರಲ್ಲಿ ಲೋಕಶಕ್ತಿ ಪಕ್ಷದಿಂದ, 2004ರಲ್ಲಿ ಜೆಡಿಎಸ್ ನಿಂದ ಲೋಕಸಭೆಗೆ ಸ್ಪರ್ಧಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 28 :  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?

  ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಿದ್ದವು. ಆದರೆ ನಿನ್ನೆಯ ಐಪಿಎಲ್ ರೋಚಕ ಪಂದ್ಯದಲ್ಲಿ ಮುಂಬೈ ಮಣಿಸಿ ಎಸ್ ಆರ್ ಹೆಚ್ ಭರ್ಜರಿ ಗೆಲುವು ಸಾಧಿಸಿದೆ. 31 ರನ್

error: Content is protected !!