Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೋಡು ಗುರು ಟಿಕೆಟ್ ಕೊಡ್ತೀನಿ : ಡಿಕೆಶಿ ಬಗ್ಗೆ ಮಾಜಿ ಸಚಿವ ಹೇಳಿದ್ದೇನು..?

Facebook
Twitter
Telegram
WhatsApp

 

ನೆಲಮಂಗಲ: ಮುಂಬರುವ ವಿಧಾನಸಭಾ ಚುನಾವಣೆಗೆ ಸಾಕಷ್ಟು ಜನ ಆಕಾಂಕ್ಷಿಗಳು ಈಗಲೇ ರೆಡಿಯಾಗಿದ್ದಾರೆ. ಟಿಕೆಟ್ ಗಾಗಿ ಸಾಕಷ್ಟು ಕಸರತ್ತು ನಡೆಸುತ್ತಿವೆ. ಈ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಮಾಜಿ ಸಚಿವ ಅಂಜನಮೂರ್ತಿ ಡಿ ಕೆ ಶಿವಕುಮಾರ್ ಬಗ್ಗೆ ಸಾಕಷ್ಟು ಸಂತಸ ವ್ಯಕ್ತಪಡಿಸಿದ್ದಾರೆ.

ನೋಡು ಗುರು ಟಿಕೆಟ್ ಕೊಡ್ತೀನಿ, ಗೆದ್ದು ಬಂದು ಮಿನಿಸ್ಟರ್ ಆಗು ಅಂತ ಆರು ತಿಂಗಳ ಹಿಂದೆ ಅಭಿಮಾನದ ಮಾತುಗಳನ್ನ ಹೇಳಿದ್ದಾರೆ. ಈ ಮಾತನ್ನ ಸಿದ್ದರಾಮಯ್ಯನವರು ಜೊತೆಗೆ ಹೇಳಬೇಕು ಎಂದು ನಗರದ ಹೊರವಲಯದಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದಾರೆ.

ಯಾಕಂದ್ರೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನ ಈಗಾಗಲೇ ಜೋಡೆತ್ತು ಎಂದೆ ಕರೆಯುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಅವರ ಸಹಕಾರವೂ ಬೇಕು. ಸಿದ್ದರಾಮಯ್ಯ ನಮ್ಮ ನಾಯಕರು.‌ ನಮ್ಮ ಪಕ್ಷ ಸಮುದ್ರ ಇದ್ದಂಗೆ. ನಮ್ಮ ಪಕ್ಷಕ್ಕೆ ಯಾರೇ ಬಂದ್ರು ಸ್ವಾಗತಿಸುತ್ತೇವೆ. ನನಗೆ ಪಕ್ಷವೇ ಎಲ್ಲವನ್ನು ಕೊಟ್ಟಿದ್ದು. ಬಂಡಾಯ ಅನ್ನೋದು ಇತಿಹಾಸದಲ್ಲೇ ಇಲ್ಲ. ಪಕ್ಷದ ತೀರ್ಮಾನವೇ ಅಂತಿಮ.

ನನ್ನ ಜನರ ಮೇಲೆ ನನಗೆ ನಂಬಿಕೆ ಇದೆ. ಇಲ್ಲಿಯೇ ಹುಟ್ಟಿದ ಜನರಿಗೆ ಅವಕಾಶ ಕೊಡಿ, ನೆರೆಯವರಿಗೆ ಅವಕಾಶ ಕೊಡಬೇಡಿ. ಕಳೆದ ಬಾರಿ ನಂಬಿಕೆಗೆ ದ್ರೋಹ ಆಗಿತ್ತು, ಈಗ ನನಗೆ ಹೈಕಮಾಂಡ್ ಮೇಲೆ ವಿಶ್ವಾಸವಿದೆ. ನಾ‌ನು ಮುಂದಿನ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | 26 ವರ್ಷಗಳ ಬಳಿಕ ಗುರು – ಶಿಷ್ಯರ ಸಮ್ಮಿಲನ : ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಗುರುವಂದನೆ ಕಾರ್ಯಕ್ರಮ!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ 1996-97 ಹಾಗೂ 1997 – 98 ನೇ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಂದ ಗುರು ಶಿಷ್ಯರ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡದೆ ಇರೋದಕ್ಕೆ ಕಾರಣವೇನು ಗೊತ್ತಾ..?

ಬೆಂಗಳೂರು : ರಾಜ್ಯದಲ್ಲಿ ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ಅಖಾಡ ರಂಗೇರಿದೆ. ಅದರಲ್ಲೂ ಚನ್ನಪಟ್ಟಣ ಅಖಾಡದತ್ತ ಎಲ್ಲರ ಚಿತ್ತ ನೆಟ್ಟಿದೆ. ಜೆಡಿಎಸ್ ಚಿಹ್ನೆ ಹಿಡಿದು ಸ್ಪರ್ಧಿಸುವಂತೆ ಹೇಳಿದರೂ ಸಿಪಿ ಯೋಗೀಶ್ವರ್ ಸಾಧ್ಯವಿಲ್ಲ ಎಂದಿದ್ದಾರೆ. ನಿಂತರೆ

ಹಿರಿಯೂರು | ಗೋಡೆ ಕುಸಿದು ವೃದ್ದೆ ಸಾವು

  ಸುದ್ದಿಒನ್, ಹಿರಿಯೂರು, ಅಕ್ಟೋಬರ್. 21 : ನಿರಂತರ ಸುರಿದ ಮಳೆಯಿಂದ ಮನೆಯ ಗೋಡೆ ಕುಸಿದು ತಾಲ್ಲೂಕಿನ ಧರ್ಮಪುರ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ ವಾಸಿ ಮೀನಾಕ್ಷಮ್ಮ (63 ವರ್ಷ) ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

error: Content is protected !!