Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿ.ಹೆಚ್.ತಿಪ್ಪಾರೆಡ್ಡಿ ಪರ ಮಾಜಿ ಸಂಸದ ಜನಾರ್ಧನಸ್ವಾಮಿ ಮತಯಾಚನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮೇ.08) : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಪರವಾಗಿ ಮಾಜಿ ಸಂಸದ ಜನಾರ್ಧನಸ್ವಾಮಿ ವಿವಿಧೆಡೆ ಸೋಮವಾರ ಮತ ಯಾಚಿಸಿದರು.

ವಡ್ಡರಪಾಳ್ಯ, ಕಳ್ಳಿಹಟ್ಟಿ, ಮೆದೇಹಳ್ಳಿ, ವಡ್ಡರಸಿದ್ದವ್ವನಹಳ್ಳಿ ಹಾಗೂ ನಗರದ ಎಲ್ಲಾ ಭೋವಿ ಕಾಲೋನಿಗಳಲ್ಲಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಪರ ಮತ ಯಾಚಿಸಿ ಮಾತನಾಡಿದ ಮಾಜಿ ಸಂಸದ ಜನಾರ್ಧನಸ್ವಾಮಿ ಚಿತ್ರದುರ್ಗ ಕ್ಷೇತ್ರ ಸಾಕಷ್ಟು ಅಭಿವೃದ್ದಿಯಾಗಿದ್ದು, ಇನ್ನು ಅಭಿವೃದ್ದಿಯಾಗಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವ ಮೂಲಕ ದೇಶದ ಪ್ರಧಾನಿ ಮೋದಿರವರ ಕೈಬಲಪಡಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ. ಸರ್ಕಾರ ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು.

ನಗರಸಭೆ ನಾಮನಿರ್ದೇಶಕ ಸದಸ್ಯ ತಿಮ್ಮಣ್ಣ, ನಗರಸಭೆ ಮಾಜಿ ಸದಸ್ಯ ಮಂಜುನಾಥ್, ವಡ್ಡರಸಿದ್ದವ್ವನಹಳ್ಳಿ ಪ್ರಕಾಶ್, ಬಿಜೆಪಿ.ಯುವ ಮೋರ್ಚಾದ ಚಂದ್ರಶೇಖರಯ್ಯ ವಿ.ಎಸ್. ಭರತ್ ಇನ್ನು ಅನೇಕರು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!