Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಮರಾಜಪೇಟೆ ಕ್ಷೇತ್ರದಿಂದ ಮಾಜಿ ರೌಡಿ ಸೈಲೆಂಟ್ ಸುನಿ ಸ್ಪರ್ಧೆ..!

Facebook
Twitter
Telegram
WhatsApp

 

ಬೆಂಗಳೂರು: ಸದ್ಯ ಚಾಮರಾಜಪೇಟೆ ಜಮೀರ್ ಅಹ್ಮದ್ ಖಾನ್ ಪ್ರತಿನಿಧಿಸುತ್ತಿರುವ ಕ್ಷೇತ್ರವಾಗಿದೆ. ಜಮೀರ್ ಅಹ್ಮದ್ ಚಾಮರಾಜಪೇಟೆಯಲ್ಲಿ ಗುರುತಿಸಿಕೊಂಡಿದ್ದಾರೆ. ಆದ್ರೆ ಈ ಬಾರಿ ಅಂದ್ರೆ 2023ರ ಚುನಾವಣೆಯಲ್ಲಿ ಮಾಜಿ ರೌಡಿ ಸೈಲೆಂಟ್ ಸುನಿ ಈ ಕ್ಷೇತ್ರದಿಂದ ಸ್ಪರ್ಧೆ ನಡೆಸಲು ಸಿದ್ಧವಾಗಿದ್ದಾರೆ. ಸ್ಪರ್ಧೆಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಸಾರ್ವಜನಿಕ ಬದುಕಿಗೆ ಎಂಟ್ರಿ ಕೊಟ್ಟಿರುವ ಸೈಲೆಂಟ್ ಸುನಿಗೆ ಬಿಜೆಪಿ ನಾಯಕರು ಶುಭಕೋರಿದ್ದಾರೆ ಎನ್ನಲಾಗುತ್ತಿದೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ. ಇದರ ಅಂಗವಾಗಿ ಡಾ. ಪುನೀತ್ ರಾಜ್‍ಕುಮಾರ್ ಅವರ ಪುಣ್ಯಸ್ಮರಣೆಯ ದಿನ ಸೈಲೆಂಟ್ ಸುನಿ ಹಾಗೂ ಮಾರ್ಕೇಟ್ ವೇಡಿ ನೇತೃತ್ವದಲ್ಲಿ ರಕ್ತದಾನ ಶಿಬಿರವನ್ನು ನಡೆಸಿದ್ದರು.

ಇದೇ ವೇಳೆ ವೇದಿಕೆ ಏರಿ ಕೂಡ ಮಾತನಾಡಿದ್ದ ಸೈಲೆಂಟ್ ಸುನಿ, ನನಗೆ ವೇದಿಕೆ ಮೇಲೆ ಮಾತನಾಡುವುದಕ್ಕೆ ಭಯವಿದೆ. ಏನು ಮಾತನಾಡಬೇಕು ಅಂತ ತಿಳಿಯಲ್ಲ. ಮುಂದೆ ಸಮಯ ಸಿಕ್ಕಾಗ ನಿಮ್ಮ ಜೊತೆಗೆ ಮಾತನಾಡುತ್ತೀನಿ ಅಂತ ಹೇಳಿ ಮಾತು ಮುಗಿಸಿದ್ದರು. ಆದ್ರೆ ಇದೀಗ ಮಾತನಾಡಿದ್ದು, ಚುನಾವಣಾ ಅಖಾಡಕ್ಕೆ ಧುಮ್ಮುಕ್ಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!