ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ನಗರದ ಪ್ರತಿಷ್ಠಿತ ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ (ರಿ) ಉಚಿತ ಮೂಳೆ ಸಾಂದ್ರತೆ ತಪಾಸಣೆಯ ಶಿಬಿರವನ್ನು ಮಾರ್ಚ್ 23 ರ ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಯೋಜಿಸಲಾಗಿದೆ. ಹೆಸರು ನೋಂದಾಯಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9483519988
ಡಾ. ಕೆ. ಜಗದೀಶ ಎಂ.ಬಿ.ಬಿ.ಎಸ್., ಎಂ.ಎಸ್ (ಆರ್ಥೋ), ಅಮೇರಿಕನ್ ಆರ್ಥೋಪೆಡಿಕ್ ಅಸೋಸಿಯೇಷನ್ ಸದಸ್ಯರು, ಕೀಲು, ಮೂಳೆ ಮತ್ತು ಬೆನ್ನೆಲುಬು ತಜ್ಞರು, ಇವರ ನೇತೃತ್ವದಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆಯ ಶಿಬಿರವನ್ನು ಆಯೋಜಿಸಲಾಗಿರುತ್ತದೆ.
ಯಾರು ಇದನ್ನು ಮಾಡಿಸಬಹುದು ?
• ಜಡ (ಆಲಸಿತನ) ಜೀವನ ಶೈಲಿಯ ವ್ಯಕ್ತಿಗಳು
• 35 ವರ್ಷ ಮೇಲ್ಪಟ್ಟ ಹೆಂಗಸರು
• 40 ವರ್ಷ ಮೇಲ್ಪಟ್ಟ ಗಂಡಸರು
• ಧೀರ್ಘಕಾಲ ಬೆನ್ನು ನೋವು ಮತ್ತು ಮಂಡಿನೋವಿರುವ ರೋಗಿಗಳು
ಸಾರ್ವಜನಿಕರು ಈ ಉಚಿತ ಮೂಳೆ ಸಾಂದ್ರತೆ ತಪಾಸಣೆಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಸರು ನೋಂದಾಯಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9483519988
29, ಬಸವ ಭವನ, ಭೀಮಸಮುದ್ರ ರಸ್ತೆ, ಧವಳಗಿರಿ ಬಡಾವಣೆ, ಚಿತ್ರದುರ್ಗ – 577501
ಹಿರಿಯೂರು, ಮಾರ್ಚ್. 28 : ಕುಡಿತ ಅನ್ನೋದು ತಾನೂ ಏನು ಮಾಡ್ತಾ ಇದ್ದೀನಿ ಅನ್ನೋದನ್ನೇ ಮರೆಸಿ ಬಿಡುತ್ತದೆ. ಇಲ್ಲೊಬ್ಬ ಕುಡಿದು…
ಐಪಿಎಲ್ 18ನೇ ಸೀಸನ್ ನಲ್ಲಿ ಮೊದಲ ಗೆಲುವು ಕಂಡಿದ್ದ ಆರ್ಸಿಬಿ ಇಂದು ಚೆನ್ನೈ ವಿರುದ್ದ ಸೆಣೆಸಾಡುತ್ತಿದೆ. ಈಗಾಗಲೇ ಚೆನ್ನೈನ ಎರಡು…
ಸುದ್ದಿಒನ್ : ಸಮಾಜ ಮತ್ತು ಸಂವಿಧಾನಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆಗಳಿಗಾಗಿ ಅವರ ಜನ್ಮ ದಿನಾಚರಣೆಯಾದ ಏಪ್ರಿಲ್ 14 ರಂದು ಸಾರ್ವಜನಿಕ…
ಚಿತ್ರದುರ್ಗ, ಮಾರ್ಚ್, 28 : ಜಿಲ್ಲಾ ಕೇಂದ್ರದಲ್ಲಿ ಈ ಬಾರಿ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಗಳನ್ನು ಅರ್ಥಪೂರ್ಣ…
ನವದೆಹಲಿ; ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ಕೇಂದ್ರ ಸರ್ಕಾರಿ…
ದಾವಣಗೆರೆ ಮಾ.28 : ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ…