ಚಿತ್ರದುರ್ಗ, ಜೂನ್. 09 : ಮೊಣಕಾಲು ನೋವಿನಿಂದ ಬಳಲುತ್ತಿರುವ ರೋಗಿಗಳಿಗಾಗಿ ಡಾ|| ಕೆ. ಜಗದೀಶ್, ಎಂ.ಬಿ.ಬಿ.ಎಸ್, ಎಂ.ಎಸ್. (ಆರ್ಥೋ), ಹಾಗೂ ಹೆಸರಾಂತ ಮೊಣಕಾಲು ಜಂಟಿ (ಕೀಲು) ಬದಲಿ ಶಸ್ತ್ರಚಿಕಿತ್ಸಾ ತಜ್ಞರ ಉಪಸ್ಥಿತಿಯಲ್ಲಿ ದಿನಾಂಕ 15-06-2025 ರ ಭಾನುವಾರ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯ ವರೆಗೆ ಉಚಿತ ಮೊಣಕಾಲು ತಪಾಸಣೆ ಹಾಗೂ ಚಿಕಿತ್ಸಾ ಸಲಹಾ ಶಿಬಿರವನ್ನು ಏರ್ಪಡಿಸಲಾಗಿದೆ.
ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಶಸ್ತ್ರ ಚಿಕಿತ್ಸೆಯನ್ನು ಸಹ ಮಾಡಲಾಗುವುದು.
ಶಿಬಿರದ ವಿಳಾಸ: ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ (ರಿ) ನಂ 29, ಬಸವ ಭವನ, ದವಳಗಿರಿ ಬಡಾವಣೆ 2ನೇ ಹಂತ, ಭೀಮಸಮುದ್ರ ರಸ್ತೆ, ಚಿತ್ರದುರ್ಗ. ಹೆಚ್ಚಿನ ಮಾಹಿತಿ ಹಾಗೂ ಮುಂಗಡವಾಗಿ ಹೆಸರನ್ನು ನೊಂದಾಯಿಸಲು ಮೊ.ನಂ:9483519988 ಗೆ ಸಂಪರ್ಕಿಸಿ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









