Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬೇಸಿಗೆಗೆ ಎಳನೀರು ಬೆಸ್ಟ್ : ಪ್ರತಿದಿನ ಕುಡಿದರು ಈ ಸಮಯವನ್ನ ಪಾಲನೆ ಮಾಡಿ

---Advertisement---

ಅಬ್ಬಬ್ಬಾ ಬಿರು ಬಿರು ಸುಡುವ ಬಿಸಿಲು. ಮಳೆಗಾಲ ಶುರುವಾದರೆ ಸಾಕು ಎನದನುತ್ತಿದ್ದಾರೆ. ಉಷ್ಣಾಂಶ ದಿನೇ ದಿನೇ ಜಾಸ್ತಿಯಾಗುತ್ತಿರುವ ಕಾರಣ ಜನ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಪ್ರತಿದಿನ ಎಳನೀರು ಕುಡಿಯಲು ಅಭ್ಯಾಸ ಮಾಡಿಕೊಳ್ಳುತ್ತಿದ್ದಾರೆ. ಡಿಹೈಡ್ರೇಷನ್ ಆಗಬಾರದು ಎಂಬ ಕಾರಣಕ್ಕೂ ಎಳನೀರು ಬೆಸ್ಟ್ ಮದ್ದು. ಆದರೆ ಪ್ರತಿದಿನ ಎಳನೀರು ಕುಡಿಯುವವರು ಬೆಳಗಿನ ಸಮಯದಲ್ಲಿ ಕುಡಿಯುವುದು ಉತ್ತಮ.

ಅದರಲ್ಲೂ ಬ್ರೇಕ್ ಫಾಸ್ಟ್ ಗಿಂತ ಮೊದಲು ಎಳನೀರು ಕುಡಿಯಬೇಕು. ಯಾಕಂದ್ರೆ ಎಳನೀರಿನ ಇಡೀ ಲಾಭ ದೇಹಕ್ಕೆ ಸಿಗಲಿದೆ. ಯಾವ ಸಮಯದಲ್ಲಾದರೂ ಕುಡಿಯಬಹುದು. ಆದರೆ ಬ್ರೇಕ್ ಫಾಸ್ಟ್ ಗೂ ಬೆಸ್ಟ್.

ಎಳ ನೀರಿನಿಂದ ಎಷ್ಟೆಲ್ಲಾ‌ಪ್ರಯೋಜನಗಳಿವೆ ಗೊತ್ತಾ..?

*ಇದರಲ್ಲಿ ಯಾವುದೇ ರಾಸಾಯನಿಕಗಳಿರಲ್ಲ, ಆರೋಗ್ಯಕ್ಕೆ ಅಗ್ಯತವಾದ ಪೋಷಕಾಂಶಗಳು ದೊರೆಯುವುದು. ಬೇಸಿಗೆಯಲ್ಲಿ ದೇಹದಲ್ಲಿ ನೀರಿನಂಶ ಕಡಿಮೆಯಾಗುತ್ತದೆ, ಎಳನೀರು ಕುಡಿಯುವುದರಿಂದ ದೇಹದಲ್ಲಿ ನೀರಿನಂಶ ಕಾಪಾಡಬಹುದು. ಈ ಬಿಸಿಲಿನಲ್ಲಿ ಹೊರಗಡೆ ಹೋದಾಗ ಒಂದು ಎಳನೀರು ಕುಡಿದರೆ ಸಾಕು ಹೊಸ ಚೈತನ್ಯ ದೊರೆಯುತ್ತದೆ.

* ಅಜೀರ್ಣ ಸಮಸ್ಯೆ ಬೇಸಿಗೆಯಲ್ಲಿ ಹೆಚ್ಚಾಗಿ ಕಾಡುತ್ತದೆ. ಇದನ್ನು ತಡೆಗಟ್ಟಲು ಎಳನೀರು ಸಹಕಾರಿಯಾಗಿದೆ. ಮೈ ಉಷ್ಣಾಂಶ ಹೆಚ್ಚಾದಾಗ ಹೊಟ್ಟೆ ನೀವು ಉಂಟಾಗುವುದು, ಅದನ್ನು ತಡೆಗಟ್ಟಲು ಎಳನೀರು ಸಹಕಾರಿಯಾಗಿದೆ.

* ಎಳನೀರಿನಲ್ಲಿ ವಿಟಮಿನ್‌, ಖನಿಜಾಂಶಗಳು, ಎಲೆಕ್ಟ್ರೋಲೈಟ್ಸ್ ಇರುವುದರಿಂದ ದೇಹಕ್ಕೆ ಎಳನೀರು ದೊರೆಯುತ್ತದೆ, ಇದರಿಂದ ಮೈ ತುಂಬಾ ಬೆವರುವುದನ್ನು ತಡೆಗಟ್ಟಲು ಸಹಕಾರಿ. ಬೇಸಿಗೆಯಲ್ಲಿ ಸ್ವಲ್ಪ ಕೆಲಸ ಮಾಡಿದರೆ ಸುಸ್ತಾಗುತ್ತೇವೆ, ಅದನ್ನು ತಡೆಗಟ್ಟಲು ಸಹಕಾರಿ.

* ಮಲಬದ್ಧತೆ ಸಮಸ್ಯೆ ತಡೆಗಟ್ಟುತ್ತದೆ ದೇಹದಲ್ಲಿ ನೀರಿನಂಶ ಕಡಿಮೆಯಾದಾಗ ಮಲಬದ್ಧತೆ ಸಮಸ್ಯೆ ಉಂಟಾಗುವುದು, ಎಳನೀರಿನಲ್ಲಿ ನೀರು ಜೊತೆಗೆ ನಾರಿನಂಶ ಕೂಡ ಇರಲಿದೆ, ಇದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...