Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರಿಗೆ ಇಷ್ಟ ಇರದ ಮದುವೆ! ಆದರೆ ಈ ರಾಶಿಯವರಿಗೆ ಇಷ್ಟ ಇರದ ಉದ್ಯೋಗ!

Facebook
Twitter
Telegram
WhatsApp

ಈ ರಾಶಿಯವರಿಗೆ ಇಷ್ಟ ಇರದ ಮದುವೆ!
ಆದರೆ ಈ ರಾಶಿಯವರಿಗೆ ಇಷ್ಟ ಇರದ ಉದ್ಯೋಗ!

ಶುಕ್ರವಾರ- ರಾಶಿ ಭವಿಷ್ಯ ಜುಲೈ-1,2022

ಜಗನ್ನಾಥ ರಥಯಾತ್ರ

ಸೂರ್ಯೋದಯ: 05:45 ಏ ಎಂ, ಸೂರ್ಯಸ್ತ: 06:55 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ,ಗ್ರೀಷ್ಮ ಋತು, ಶುಕ್ಲ ಪಕ್ಷ, ಉತ್ತರಾಯಣ
ಮಳೆ ನಕ್ಷತ್ರ ಆರಿದ್ರ,

ತಿಥಿ: ಬಿದಿಗೆ 01:09 ಪಿ ಎಂ ವರೆಗೂ, ನಂತರ ತದಿಗೆ
ನಕ್ಷತ್ರ: ಪುಷ್ಯ 03:56 ಏ ಎಂ ,
ಯೋಗ: ವ್ಯಾಘಾತ 10:47 ಏ ಎಂ ವರೆಗೂ , ಹರ್ಷಣ
ಕರಣ: ಕೌಲವ 01:09 ಪಿ ಎಂ ವರೆಗೂ , ತೈತಲೆ 02:14 ಏ ಎಂ ,

ರಾಹು ಕಾಲ: 10:30 ನಿಂದ 12:00 ವರೆಗೂ
ಯಮಗಂಡ: 03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ

ಅಮೃತಕಾಲ: 08:47 ಪಿ ಎಂ ನಿಂದ 10:34 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:54 ಏ ಎಂ ನಿಂದ 12:46 ಪಿ ಎಂ ವರೆಗೂ

ಮೇಷ :
ಪ್ರೇಮಿಗಳ ಮದುವೆ ಚರ್ಚೆ ಸಂಭವ,ವಿದೇಶ ಪ್ರವಾಸದ ಕನಸು ನನಸು,ಜನಪ್ರತಿನಿಧಿಗಳಿಗೆ ಸಿಹಿ ಸುದ್ದಿ,ಅಧಿಕಾರಿ ವರ್ಗದವರಿಗೆ ಸಿಹಿ ಸುದ್ದಿ,ಭೂಮಿ ವಿಚಾರಕ್ಕಾಗಿ ವಾಗ್ವಾದ, ರಾಜೀ ಮಾಡಿಕೊಳ್ಳುವುದು ಉತ್ತಮ,ಸಂಗಾತಿಯಿಂದ ಒಲವಿನ ಉಡುಗೊರೆ,ಸ್ನೇಹಿತರ ಸಹಕಾರದಿಂದ ಉದ್ಯೋಗ ಲಭಿಸಲಿದೆ. ಕಠಿಣ ಶ್ರಮದಿಂದ ಸರಕಾರಿ ಉದ್ಯೋಗ ಸಿಗುತ್ತದೆ.ಕೃಷಿಕರಿಗೆ ಸರ್ಕಾರದಿಂದ ಸಹಾಯ,ಕಳೆದುಹೋದ ವಸ್ತುಗಳು ಮರಳಿ ಪಡೆಯುವಿರಿ,ಬೆಲೆಬಾಳುವ ವಸ್ತು ಹುಡುಕಾಟ, ಮಕ್ಕಳ ಮದುವೆ ಮರು ಮಾತುಕತೆ ಸಂಭವ. ಹೊಸ ಉದ್ಯಮ ಪ್ರಾರಂಭದ ಚಿಂತನೆ. ಶಿಕ್ಷಕವೃಂದದವರ ಮಕ್ಕಳ ಮದುವೆ ಚಿಂತನೆ ಮಾಡುವಿರಿ. ಹೊಸ ಮನೆ ಕಟ್ಟುವ ವಿಚಾರಪ್ರಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ
ಅಧಿಕಾರಿ ವರ್ಗದವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ,
ಯುವ ರಾಜಕಾರಣಿಗಳು
ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿರುವ ಅಂಥವರಿಗೆ ಧನಲಾಭ ಸಾಧ್ಯತೆ. ಕುಲಕಸುಬುದಾರರು ಹೊಸ ಉದ್ಯೋಗ ಬದಲಾಯಿಸುವ ಚಿಂತನೆ ಮಾಡುವಿರಿ. ಮನೆ ಕಟ್ಟಡ ಹಣಕಾಸಿನ ಸಮಸ್ಯೆ ದಿಂದ ಅರ್ಧಕ್ಕೆ ನಿಲ್ಲುವುದು. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಆಸ್ತಿ ಪಾಲುದಾರಿಕೆಯಲ್ಲಿ ಹಿರಿಯರ ವಿರೋಧ. ದೇವದರ್ಶನ ಮಾಡುವ ಭಾಗ್ಯ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆ ಕಾಡಲಿದೆ.ಆಧ್ಯಾತ್ಮಿಕ ಚಿಂತನೆಯಿಂದ ಸಮಸ್ಯೆಗಳ ಪರಿಹಾರ. ಇಂದು ಅನಾಥ ಮಕ್ಕಳಿಗೆ ಅನ್ನದಾನ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ
ಉದ್ಯೋಗಿಗಳು ವ್ಯವಹರಿಸುವಾಗ ಎಚ್ಚರ ವಹಿಸಿ,ನಿಮ್ಮ ಸ್ವಂತ ಶ್ರಮ ಹಾಗೂ ಪ್ರಯತ್ನ ಯಶಸ್ಸು ತರಲಿದೆ.
ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಯಶಸ್ಸು ಕಾಣಲಿವೆ. ಅತ್ಯಂತ ಆನಂದದ ಕ್ಷಣಗಳನ್ನು ಸಂಗಾತಿ ಜೊತೆಗೆ ಅನುಭವಿಸುವಿರಿ. ಈ ದಿನ ಆಕಸ್ಮಿಕ ಧನಲಾಭ ನೀವು ಕಾಣಲಿದ್ದೀರಿ. ಸ್ನೇಹಿತರ ಮಾರ್ಗದರ್ಶನದಿಂದ ದೊಡ್ಡಮಟ್ಟದ ಯೋಜನೆಗಳಿಗೆ ಸಹಕಾರ ದೊರೆಯಲಿದೆ. ಹೈನುಗಾರಿಕೆ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ. ಪತಿ-ಪತ್ನಿಯ ಮುನಿಸು ಮನಸ್ಸಿಗೆ ಬೇಸರ. ಮನೆ ವಾಸ್ತು ಪ್ರಕಾರ ಬದಲಾಯಿಸುವಿರಿ. ಪ್ರೇಮಿಗಳ ಮದುವೆ ಅತಂತ್ರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕಟಕ
ವಜಾ ಅಥವಾ ಅಮಾನತುಗೊಂಡಿರುವ ಉದ್ಯೋಗಿಗಳು ಮರು ಸೇರ್ಪಡೆ,
ಸಾಲಗಾರರಿಂದ ಕಿರಿಕಿರಿ ಸಂಭವ. ದೂರದ ಪ್ರಯಾಣ ಬೇಡ. ಪರಸ್ತ್ರೀoದ ತೊಂದರೆ.
ಆಧ್ಯಾತ್ಮಿಕ ಚಿಂತನೆಯಿಂದ ಸಂತೃಪ್ತಿ. ಬಂಧುಗಳೊಂದಿಗಿನ ಸಂಬಂಧ ವೃದ್ಧಿ. ಹೊಸ ನಿವೇಶನ ಖರೀದಿ ಸಾಧ್ಯತೆ. ವಿದೇಶ ಪ್ರಯಾಣ ಯೋಗ ಒದಗಿಬರಲಿದೆ. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ. ಸಂಬಂಧಿಕರಲ್ಲಿ ಸಂತಾನಭಾಗ್ಯ. ಮಕ್ಕಳಿಗಾಗಿ ಹೊಸ ಉದ್ಯೋಗ ಪ್ರಾರಂಭಿಸು ವಿರಿ. ಕೃಷಿಕರಿಗೆ ಸರಕಾರದಿಂದ ಧನಪ್ರಾಪ್ತಿ. ಸಾಲ ಸಿಗಲಿದೆ. ಆಕಸ್ಮಿಕವಾಗಿ ಎದೆನೋವು ಉಲ್ಬಣ. ಮನೆ ಕಟ್ಟಲು ಅಡಿಪಾಯ ಹಾಕುವಿರಿ. ಮಗಳ ಕುಟುಂಬದಲ್ಲಿ ಕಿರಿ-ಕಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ
ಸರಕಾರಿ ನೌಕರದಾರರಿಗೆ ಬಡ್ತಿ ಮತ್ತು ಬಯಸಿದ ಸ್ಥಳಕ್ಕೆ ವರ್ಗಾವಣೆ ಸಂಭವ,
ಮಹಿಳೆಯರು ಕುಟುಂಬದಲ್ಲಿ ಗೌರವಕ್ಕೆ ಪಾತ್ರರಾಗುವ ಅವಕಾಶ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ. ಬಂಧುಗಳೊಂದಿಗಿನ ಆತ್ಮೀಯ ಸಂಬಂಧ ವೃದ್ಧಿಸುವುದು.
ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.
ನ್ಯಾಯಾಲಯ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ
ಶಿಕ್ಷಕ ವೃಂದದವರಿಗೆ ಸಿಹಿ ಸುದ್ದಿ,
ವಿದ್ಯಾರ್ಥಿಗಳಿಗೆ ಸಮಸ್ಯೆಗಳಿಂದ ಮುಕ್ತಿ ದೊರೆತು ಉತ್ತಮ ಪ್ರಗತಿ ಸಾಧ್ಯತೆ. ಕುಟುಂಬವರ್ಗದಲ್ಲಿ ಶುಭ ಸಮಾರಂಭಗಳು ನಡೆಯಲಿವೆ. ಕೃಷಿ ಕ್ಷೇತ್ರದಿಂದ ಲಾಭ.ಮನೆಯಲ್ಲಿ ಹೊಂದಾಣಿಕೆ ಇಲ್ಲ. ಮನಸ್ಸಿಗೆ ನೆಮ್ಮದಿ ಇಲ್ಲ. ಬಂಧುಮಿತ್ರರಿಂದ ಸಂತೋಷವಿಲ್ಲ. ಕೈಗೊಂಡ ಕೆಲಸಗಳಲ್ಲಿ ವಿಫಲ. ಭೂ ಸಂಪತ್ತು ಖರೀದಿಗೆ ಹೆಚ್ಚಿನ ಆಸಕ್ತಿ ತೋರುವಿರಿ. ಧನಲಾಭವಿದೆ. ಸ್ತ್ರೀಯರಿಗೆ ಚಿನ್ನ, ಬೆಳ್ಳಿ ಕೊಂಡುಕೊಳ್ಳುವ ಆಸೆ ಹೆಚ್ಚಾಗಲಿದೆ. ದಿನದ ಮೊದಲ ಭಾಗದಲ್ಲಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಸಂಜೆಯ ವೇಳೆಗೆ ಲಾಭಕ್ಕಾಗಿ ಹಲವು ಅವಕಾಶಗಳಿವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ
ವಕೀಲ ವೃತ್ತಿಗಾರರಿಗೆ ಪ್ರತಿಷ್ಠೆ ಮತ್ತು ಕೀರ್ತಿ ದೊರೆಯುತ್ತದೆ,
ಹೊಸ ವ್ಯಕ್ತಿಗಳಿಂದ ಸಹಕಾರ. ಕಲಾವಿದರಿಗೆ ಗೌರವ. ಅನಿರೀಕ್ಷಿತ ಮೂಲಗಳಿಂದ ಧನಾಗಮನ.ಸ್ಥಳ ಬದಲಾವಣೆ ಇದೆ. ಕೂಲಿಕಾರ್ಮಿಕರು ವಲಸೆ ಹೋಗುವ ಸಾಧ್ಯತೆ ಇದೆ. ದೇವತಾ ಕಾರ್ಯಗಳಿಗೆ ಖರ್ಚಾಗಲಿದೆ. ವೃತ್ತಿರಂಗದಲ್ಲಿ ತಾಳ್ಮೆ, ಸಮಾಧಾನದಿಂದ ಮುನ್ನಡೆಯಿರಿ. ಇಲ್ಲದಿದ್ದರೆ ಸಹೋದ್ಯೋಗಿಗಳಿಂದ ಅವಮಾನ ಕಟ್ಟಿಟ್ಟ ಬುತ್ತಿ. ಇಂದು ಯಾರೊಂದಿಗೂ ಸಂಘರ್ಷಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ನಿಮ್ಮ ಕೆಲಸದ ಪರಿಸ್ಥಿತಿಗಳು ಸುಧಾರಿಸುತ್ತವೆ. ವ್ಯವಹಾರದಲ್ಲಿ ಲಾಭದ ಭರವಸೆ ಇರುತ್ತದೆ.
ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ
ಮದ್ಯಪಾನ ಉದ್ಯಮದಾರರಿಗೆ ಕಾನೂನು ಎದುರಿಸಬೇಕಾದ ದಿನ ಸಂಭವ ಮಿತ್ರರಿಂದ ಧನಲಾಭ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು. ಮಹಿಳೆಯರ ಅಪೇಕ್ಷೆ ಈಡೇರಿಕೆ. ಶುಭಕಾರ್ಯ ನಿಶ್ಚಯವಾಗಲಿದೆ.
ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಲಾಭ ಸಿಗಲಿದೆ. ದೇಹದ ಆರೋಗ್ಯ ಹಂತ ಹಂತವಾಗಿ ಸುಧಾರಿಸಲಿದೆ. ಮಕ್ಕಳಲ್ಲಿ ಅನಾರೋಗ್ಯ ಕಾಡಬಹುದು. ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗಲಿದೆ. ದೂರದ ಸಂಬಂಧಿಯ ಆಗಮನವಾಗಲಿದೆ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಸಂವಹನದಿಂದ ಹೊಸ ಪ್ರಯೋಜನಗಳ ಕಲ್ಪನೆ ಬರಬಹುದು.
ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಧನಸ್ಸು
ಗ್ರಾನೈಟ್ಸ್ ಉದ್ಯಮದಾರರಿಗೆ ಅಧಿಕ ಲಾಭ,ಬಂಧುಮಿತ್ರರ ಪ್ರೀತಿ, ವಿಶ್ವಾಸದಿಂದ ಕೈಗೊಂಡ ಕಾರ್ಯಗಳು ಯಶಸ್ವಿಯಾಗಲಿವೆ. ಅನಿರೀಕ್ಷಿತ ಖರ್ಚು ಹೆಚ್ಚಾಗುತ್ತದೆ. ಭೂ ಖರೀದಿಗೆ ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗುತ್ತದೆ. ವ್ಯಾಪಾರಸ್ಥರಿಗೆ ಅಲ್ಪ ಲಾಭ ಸಿಗಲಿದೆ. ಕೋರ್ಟು ವ್ಯವಹಾರಗಳಲ್ಲಿ ಯಶಸ್ಸು ಕಾಣುವಿರಿ. ಇಂದು ಕೆಲಸಗಳು ಬಹಳ ನಿಧಾನವಾಗಬಹುದು. ಹೊರಗೆ ಹಣ ಖರ್ಚು ಮಾಡುವ ಬದಲು, ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.ಬಂಧುಗಳ ಗೌರವಕ್ಕೆ ಪಾತ್ರರಾಗುವಿರಿ. ಮನರಂಜನೆಗಾಗಿ ಖರ್ಚು. ಸ್ವಂತ ಉದ್ಯೋಗಿಗಳಿಗೆ ಯಶಸ್ಸು. ಕೃಷಿ ಉತ್ಪನ್ನ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಧನಲಾಭ. ಅಧಿಕಾರಿಗಳಿಂದ ಸಹಕಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಕರ
ಗಣಿಗಾರಿಕೆ ಉದ್ಯಮದಾರರಿಗೆ ಆರ್ಥಿಕ ಅಭಿವೃದ್ಧಿ,
ಸ್ಪಂತ ಕೆಲಸಕಾರ್ಯಗಳಲ್ಲಿ ಸಮಸ್ಯೆಗಳಿಂದ ಮುಕ್ತರಾಗುವಿರಿ.
ಕಾರ್ಮಿಕರಿಗೆ ಸರಕಾರಿ ಕೆಲಸಗಳು, ಸೌಲಭ್ಯಗಳು ದೊರಕಲಿವೆ. ಅನಿರೀಕ್ಷಿತ ಕಾರ್ಯ ಸಾಧನೆಯಿಂದ ಮನಸ್ಸಿಗೆ ಸಮಾಧಾನ ಉಂಟಾಗಲಿದೆ. ಮನೆಯವರೊಂದಿಗೆ ಸಣ್ಣ ಸಣ್ಣ ವಿಷಯಕ್ಕೂ ಮನಸ್ತಾಪ ವ್ಯಕ್ತಪಡಿಸುವಿರಿ. ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರವಹಿಸಿ. ಮನಸ್ಸಿನಲ್ಲಿ ಏನಾದರೂ ಹೊಸ ಆಲೋಚನೆ ಇದ್ದರೆ, ತಕ್ಷಣ ಮುಂದುವರಿಯುವುದು ಪ್ರಯೋಜನಕಾರಿಯಾಗಿದೆ.
ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು. ದೀರ್ಘಕಾಲೀನ ಆರೊಗ್ಯ ಸಮಸ್ಯೆಯಿಂದ ಸುಧಾರಣೆ. ಅಧ್ಯಯನದಿಂದ ಸಂತೃಪ್ತಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ
ಕೃಷಿ ಉದ್ಯಮದಾರರಿಗೆ ಹೊಸ ಭರವಸೆಯ ಬೆಳಕು ಪ್ರಾರಂಭ,
ರಾಜಕೀಯದಲ್ಲಿ ಮುನ್ನಡೆ. ವ್ಯವಹಾರದಲ್ಲಿ ಯಶಸ್ಸು. ಮಹಿಳೆಯರಿಗೆ ಎಲ್ಲ ಕಡೆಯಿಂದ ಸಹಕಾರ ದೊರೆತು ಯಶಸ್ಸು ಸಿಗುತ್ತದೆ. ಅನವಶ್ಯಕವಾಗಿ ಬಂಧುಮಿತ್ರರಿಂದ ಮನಸ್ತಾಪಗಳಿಗೆ ಒಳಗಾಗುವಿರಿ. ಕಾರ್ಯ ಒತ್ತಡದಿಂದ ಕೆಲಸ ಕಾರ್ಯಗಳು ವಿಳಂಬವಾಗಲಿವೆ. ಸಂಚಾರದಲ್ಲಿ ಜಾಗ್ರತೆ ವಹಿಸಿ. ವಾಹನ ಖರೀದಿಗೆ ಚಿಂತನೆ ಬೇಡ. ಸರಕಾರಿ ನೌಕರರಿಗೆ ಒಳ್ಳೆಯ ಧನಲಾಭವಿದೆ. ಇಂದು ಯಾವುದೇ ಅಪಾಯಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಡಿ.
ಸಾಮಾಜಿಕ ಕ್ಷೇತ್ರದಲ್ಲಿ ಭಾಗಿಯಾಗಿ ಗೌರವಾದರ ಪ್ರಾಪ್ತಿ. ಅಮೂಲ್ಯ ವಸ್ತು ಖರೀದಿ ಯೋಗ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೀನ
ಪತ್ರಿಕೋದ್ಯಮಗಳಿಗೆ ಹೊಸ ಭರವಸೆಯ ಬೆಳಕು,
ಬಂಧುಗಳಲ್ಲಿನ ಭಿನ್ನಾಭಿಪ್ರಾಯ ದೂರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವಿರಿ.ಮಹಿಳೆಯರ ಮನೋಭಿಲಾಷೆಗಳು ಈಡೇರಲಿವೆ. ದೂರದ ಪ್ರಯಾಣದಲ್ಲಿ ಕಾರ್ಯಸಿದ್ಧಿ.
ವಿವಿಧ ಮೂಲಗಳಿಂದ ಧನಾಗಮನವಿದೆ. ಕಾರ್ಯಸಿದ್ಧಿ ಇದೆ.ವೃತ್ತಿರಂಗದಲ್ಲಿಅಧಿಕಾರಿಗಳಿಗೆ ಮುಂಬಡ್ತಿಯ ಲಾಭವಿದೆ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗಲಿದೆ. ಮನೆಯಲ್ಲಿ ಶುಭಕಾರ್ಯಗಳು ನಡೆಯಲಿವೆ. ಕೃಷಿ ರಂಗದಲ್ಲಿ ರೈತರಿಗೆ ಫಲ ದೊರಕುತ್ತದೆ. ಉದ್ಯಮಿಗಳು ತಮ್ಮ ವ್ಯವಹಾರದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬಹುದು. ಗೃಹಿಣಿಯರು ಇಂದು ಸ್ವಲ್ಪ ಪ್ರಯೋಜನ ಪಡೆಯಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!