Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲಾ ಮಕ್ಕಳಿಂದ ಸಾವಯವ ಕೃಷಿ ತೋಟ ವಿಕ್ಷಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22 :  ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಸಾವಯವ ಕೃಷಿಕ ಜ್ಞಾನೇಶ್ವರ ಅವರ ತೋಟ ವೀಕ್ಷಣೆ ಮಾಡಿದರು.

ಯಾವ ಯಾವ ಜಾತಿಯ  ಬೆಳೆಗಳು ಈ ಪ್ರದೇಶದಲ್ಲಿ ಬೆಳೆದರೆ ಸೂಕ್ತ ಮತ್ತು ಯಾವ ಯಾವ ತಳಿಯ ಹಣ್ಣುಗಳು ಬೆಳೆದರೆ ಸೂಕ್ತ ಎನ್ನುವ ವಿಷಯಗಳ ಬಗ್ಗೆ ಚರ್ಚೆ ಮಾಡಿದರು.

ವಿವಿಧ ತಳಿಯ ಹಸುಗಳ ಮಹತ್ವವನ್ನು ತಿಳಿದರು. ನುಗ್ಗೆ ನಿಂಬೆಕಾಯಿ, ಬಾಳೆ ಬೆಳೆಗಳು ಮತ್ತು ಜೆನು ಸಾಕಾಣಿಕೆ ಬಗ್ಗೆ ವಿಷಯ ತಿಳಿಸಲಾಯಿತು.

ಮುಖ್ಯಶಿಕ್ಷಕ ಹನುಮಂತರೆಡ್ಡಿ,  ತಮ್ಮಯ್ಯ, ಪ್ರದೀಪ್ , ಪಜಲ್ ಯುನ್ನಿಸ್ಸಾ, ಗುರುಲಿಂಗಮ್ಮ , ತ್ರಿವೇಣಿ, ಗೀತಾ  190ಕ್ಕೂ ಹೆಚ್ಚು ಶಾಲಾ ಮಕ್ಕಳು ಜೊತೆಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...