Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಶಾಲಾ ಮಕ್ಕಳಿಂದ ಸಾವಯವ ಕೃಷಿ ತೋಟ ವಿಕ್ಷಣೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22 :  ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಸಾವಯವ ಕೃಷಿಕ ಜ್ಞಾನೇಶ್ವರ ಅವರ ತೋಟ ವೀಕ್ಷಣೆ ಮಾಡಿದರು.

ಯಾವ ಯಾವ ಜಾತಿಯ  ಬೆಳೆಗಳು ಈ ಪ್ರದೇಶದಲ್ಲಿ ಬೆಳೆದರೆ ಸೂಕ್ತ ಮತ್ತು ಯಾವ ಯಾವ ತಳಿಯ ಹಣ್ಣುಗಳು ಬೆಳೆದರೆ ಸೂಕ್ತ ಎನ್ನುವ ವಿಷಯಗಳ ಬಗ್ಗೆ ಚರ್ಚೆ ಮಾಡಿದರು.

ವಿವಿಧ ತಳಿಯ ಹಸುಗಳ ಮಹತ್ವವನ್ನು ತಿಳಿದರು. ನುಗ್ಗೆ ನಿಂಬೆಕಾಯಿ, ಬಾಳೆ ಬೆಳೆಗಳು ಮತ್ತು ಜೆನು ಸಾಕಾಣಿಕೆ ಬಗ್ಗೆ ವಿಷಯ ತಿಳಿಸಲಾಯಿತು.

ಮುಖ್ಯಶಿಕ್ಷಕ ಹನುಮಂತರೆಡ್ಡಿ,  ತಮ್ಮಯ್ಯ, ಪ್ರದೀಪ್ , ಪಜಲ್ ಯುನ್ನಿಸ್ಸಾ, ಗುರುಲಿಂಗಮ್ಮ , ತ್ರಿವೇಣಿ, ಗೀತಾ  190ಕ್ಕೂ ಹೆಚ್ಚು ಶಾಲಾ ಮಕ್ಕಳು ಜೊತೆಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ

  370 ನೇ ವಿಧಿ ಕುರಿತು SC ತೀರ್ಪು : 370 ನೇ ವಿಧಿಯನ್ನು ರದ್ದುಗೊಳಿಸುವುದು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್

370 ನೇ ವಿಧಿ : ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು :  ಕಾಶ್ಮೀರದಲ್ಲಿ ಬಿಗಿ ಭದ್ರತೆ

  ಸುದ್ದಿಒನ್ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ 370 ನೇ ವಿಧಿಯನ್ನು ರದ್ದುಗೊಳಿಸಿ 4 ವರ್ಷಗಳು ಕಳೆದಿವೆ. ಆದರೆ, 370ನೇ ವಿಧಿ ರದ್ದತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ,

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ, ಈ ರಾಶಿಯವರಿಗೆ ಇಷ್ಟವಿಲ್ಲದ ಮದುವೆ, ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-11,2023 ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ

error: Content is protected !!