Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ಮುಂದೆ ವರ್ಷಕ್ಕೆ 2 ಬಾರಿ ಐಪಿಎಲ್ ಆಟ..!

---Advertisement---

ಬೆಂಗಳೂರು: 2024ರ ಐಪಿಎಲ್ ಆಟಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಐಪಿಎಲ್ ಫೀವರ್ ಅಂದ್ರೆ ಕೇಳಬೇಕಾ. ಸದಾ ಅದರ ಗುಂಗಲ್ಲೇ ಜನ ಇರುತ್ತಾರೆ‌. ಮಾರ್ಚ್ 22ಕ್ಕೆ ಐಪಿಎಲ್ ಹಬ್ಬ ಶುರುವಾಗಲಿದೆ. ಮೊದಲ ದಿನವೇ ಹೈವೋಲ್ಟೇಜ್ ಪಂದ್ಯಗಳಿಂದ ಈ ಬಾರಿಯ ಐಪಿಎಲ್ ಶುರುವಾಗಲಿದೆ.

ಮೊದಲ ದಿನ ಹೆವೀ ಫ್ಯಾನ್ ಬೇಸ್ ಹೊಂದಿರುವಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸಿ ಎಸ್ ಕೆ ನಡುವೆ ಆಟ ಶುರುವಾಗಲಿದೆ. ಈ ಪಂದ್ಯಗಳನ್ನು ವೀಕ್ಷಣೆ ಮಾಡುವುದಕ್ಕೇನೆ ಕ್ರಿಕೆಟ್ ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ. ಮೊದಲ ಮದ್ಯ ಬೆಂಗಳೂರಿನಲ್ಲಿಯೇ ಆರಂಭವಾಗಲಿದೆ. ಇದರ ನಡುವೆ ಮತ್ತೊಂದು ಖುಷಿಯ ಸುದ್ದಿಯೊಂದು ಹೊರ ಬಿದ್ದಿದೆ. ಅದುವೆ ಮುಂದಿನ ವರ್ಷದಿಂದ ವರ್ಷಕ್ಕೆ ಎರಡು ಬಾರಿ ಐಪಿಎಲ್ ನಡೆಯಲಿದೆ ಎಂಬುದು.

 

ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮೆಗಾ ಪ್ಲ್ಯಾನ್ ಮಾಡುತ್ತಿದೆ‌ ಎನ್ನಲಾಗಿದೆ. ಈ ಹಿಂದೆ ಕೂಡ ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ ಈ ವಿಚಾರವಾಗಿ ಪ್ರಸ್ತಾಪ ಮಾಡಿದ್ದರು. ಆದರೆ ಅದು ಸಕ್ಸಸ್ ಆಗಿರಲಿಲ್ಲ. ಅಂತರಾಷ್ಟ್ರೀಯ ಪಂದ್ಯಗಳ ಸ್ಲಾಟ್ ಕಡಿಮೆ ಇರುವ ವರ್ಷಗಳಲ್ಲಿ ಐಪಿಎಲ್ ಆಯೋಜನೆ ಮಾಡುವ ಬಗ್ಗೆ ಬಿಸಿಸಿಐ ಚರ್ಚೆ ನಡೆಸುತ್ತಿದೆಯಂತೆ. ಒಂದು ವೇಳೆ ಅದು ಅಸಾಧ್ಯವಾಗದಿದ್ದರೆ ಬದಲಾಗಿ 80 ಪಂದ್ಯಗಳ ಬದಲಾಗಿ 90 ಪಂದ್ಯಗಳ ಆಯೋಜನೆ ಬಗ್ಗೆಯೂ ಚರ್ಚೆ ನಡೆಯುತ್ತಿದೆಯಂತೆ. ಒಂದು ವೇಳೆ ಎಲ್ಲಾ‌ ಅಂದುಕೊಂಡಂತೆ ನಡೆದು, ವರ್ಷಕ್ಕೆ ಎರಡು ಬಾರಿ ಐಪಿಎಲ್ ನಡೆಸುವಂತೆ ಆಗಿ ಬಿಟ್ಟರೆ ಆಹಾ ಕ್ರಿಕೆಟ್ ಪ್ರಿಯರಿಗೆ ವರ್ಷವಿಡಿ ಮನರಂಜನೆ. ಹಾಗೇ ಆರ್ಸಿಬಿ ಫ್ಯಾನ್ಸ್ ವರ್ಷವಿಡಿ ನಮ್ದೆ ಕಪ್‌ ಅಂತ ಓಡಾಡಿಕೊಂಡು ಇರುತ್ತಾರೆ‌.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment