Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ಮುಂದೆ ವರ್ಷಕ್ಕೆ 2 ಬಾರಿ ಐಪಿಎಲ್ ಆಟ..!

Facebook
Twitter
Telegram
WhatsApp

ಬೆಂಗಳೂರು: 2024ರ ಐಪಿಎಲ್ ಆಟಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಐಪಿಎಲ್ ಫೀವರ್ ಅಂದ್ರೆ ಕೇಳಬೇಕಾ. ಸದಾ ಅದರ ಗುಂಗಲ್ಲೇ ಜನ ಇರುತ್ತಾರೆ‌. ಮಾರ್ಚ್ 22ಕ್ಕೆ ಐಪಿಎಲ್ ಹಬ್ಬ ಶುರುವಾಗಲಿದೆ. ಮೊದಲ ದಿನವೇ ಹೈವೋಲ್ಟೇಜ್ ಪಂದ್ಯಗಳಿಂದ ಈ ಬಾರಿಯ ಐಪಿಎಲ್ ಶುರುವಾಗಲಿದೆ.

ಮೊದಲ ದಿನ ಹೆವೀ ಫ್ಯಾನ್ ಬೇಸ್ ಹೊಂದಿರುವಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸಿ ಎಸ್ ಕೆ ನಡುವೆ ಆಟ ಶುರುವಾಗಲಿದೆ. ಈ ಪಂದ್ಯಗಳನ್ನು ವೀಕ್ಷಣೆ ಮಾಡುವುದಕ್ಕೇನೆ ಕ್ರಿಕೆಟ್ ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ. ಮೊದಲ ಮದ್ಯ ಬೆಂಗಳೂರಿನಲ್ಲಿಯೇ ಆರಂಭವಾಗಲಿದೆ. ಇದರ ನಡುವೆ ಮತ್ತೊಂದು ಖುಷಿಯ ಸುದ್ದಿಯೊಂದು ಹೊರ ಬಿದ್ದಿದೆ. ಅದುವೆ ಮುಂದಿನ ವರ್ಷದಿಂದ ವರ್ಷಕ್ಕೆ ಎರಡು ಬಾರಿ ಐಪಿಎಲ್ ನಡೆಯಲಿದೆ ಎಂಬುದು.

 

ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮೆಗಾ ಪ್ಲ್ಯಾನ್ ಮಾಡುತ್ತಿದೆ‌ ಎನ್ನಲಾಗಿದೆ. ಈ ಹಿಂದೆ ಕೂಡ ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ ಈ ವಿಚಾರವಾಗಿ ಪ್ರಸ್ತಾಪ ಮಾಡಿದ್ದರು. ಆದರೆ ಅದು ಸಕ್ಸಸ್ ಆಗಿರಲಿಲ್ಲ. ಅಂತರಾಷ್ಟ್ರೀಯ ಪಂದ್ಯಗಳ ಸ್ಲಾಟ್ ಕಡಿಮೆ ಇರುವ ವರ್ಷಗಳಲ್ಲಿ ಐಪಿಎಲ್ ಆಯೋಜನೆ ಮಾಡುವ ಬಗ್ಗೆ ಬಿಸಿಸಿಐ ಚರ್ಚೆ ನಡೆಸುತ್ತಿದೆಯಂತೆ. ಒಂದು ವೇಳೆ ಅದು ಅಸಾಧ್ಯವಾಗದಿದ್ದರೆ ಬದಲಾಗಿ 80 ಪಂದ್ಯಗಳ ಬದಲಾಗಿ 90 ಪಂದ್ಯಗಳ ಆಯೋಜನೆ ಬಗ್ಗೆಯೂ ಚರ್ಚೆ ನಡೆಯುತ್ತಿದೆಯಂತೆ. ಒಂದು ವೇಳೆ ಎಲ್ಲಾ‌ ಅಂದುಕೊಂಡಂತೆ ನಡೆದು, ವರ್ಷಕ್ಕೆ ಎರಡು ಬಾರಿ ಐಪಿಎಲ್ ನಡೆಸುವಂತೆ ಆಗಿ ಬಿಟ್ಟರೆ ಆಹಾ ಕ್ರಿಕೆಟ್ ಪ್ರಿಯರಿಗೆ ವರ್ಷವಿಡಿ ಮನರಂಜನೆ. ಹಾಗೇ ಆರ್ಸಿಬಿ ಫ್ಯಾನ್ಸ್ ವರ್ಷವಿಡಿ ನಮ್ದೆ ಕಪ್‌ ಅಂತ ಓಡಾಡಿಕೊಂಡು ಇರುತ್ತಾರೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!