Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ಮುಂದೆ ಫೋನ್ ಪೇ.. ಗೂಗಲ್ ಪೇ ಬಳಕೆದಾರರು ಹೆಚ್ಚುವರಿ ಹಣ ನೀಡಬೇಕಾಗುತ್ತದೆ..!

Facebook
Twitter
Telegram
WhatsApp

ನವದೆಹಲಿ: ಹಲವು ವರ್ಷಗಳಿಂದ ಜನ ಡಿಜಿಟಲ್ ವ್ಯವಹಾರಕ್ಕೆ ಸಾಕಷ್ಟು ಅಡ್ಜೆಸ್ಟ್ ಆಗಿದ್ದಾರೆ. ಹತ್ತು ರೂಪಾಯಿಯಿಂದ ಹಿಡಿದು ಹತ್ತು ಸಾವಿರದ ವ್ಯವಹಾರವಿದ್ದರು ಅದನ್ನು ಫೋನ್ ಪೇ, ಗೂಗಲ್ ಪೇನಲ್ಲೇ ಮುಗಿಸುತ್ತಾರೆ. ಆದ್ರೆ ಅಂಥವರಿಗೆ ಈಗ ಶಾಕಿಂಗ್ ನ್ಯೂಸ್ ಇದೆ.

ಯುಪಿಐ ಬಳಕೆಯಿಂದಾಗಿ ವ್ಯವಹಾರ ಸಲೀಸಾಗಿತ್ತು. ಆದರೆ ಈಗ ಅಂದರೆ ಏಪ್ರಿಲ್ 1-2023ರಿಂದ ಯುಪಿಐ ವಹಿವಾಟು ದುಬಾರಿಯಾಗಲಿದೆ. 2 ಸಾವಿರಕ್ಕಿಂತ ಹೆಚ್ಚಿನ ವ್ಯವಾಹರ ನಡೆದರೆ ಅದಕ್ಕೆ ಈ ಶುಲ್ಕ ಅನ್ವಯವಾಗಲಿದೆ.

ಎಲ್ಲಾ ಯುಪಿಐ ವಹಿವಾಟು ನಡೆಸುವವರಿಗೆ ಪ್ರಿಪೇಯ್ಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್ ಶುಲ್ಕ ವಿಧಿಸುವುದಕ್ಕೆ ಶಿಫಾರಸ್ಸು ಮಾಡಲಾಗಿತ್ತು ಎಂದು ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ ತಿಳಿಸಿದೆ. ಎರಡು ಸಾವಿರಕ್ಕಿಂತ ಹೆಚ್ಚಿನ ವಹಿವಾಟು ನಡೆಸಿದರೆ ಅದಕ್ಕೆ 1.1 ರೂಪಾಯಿ ಶುಲ್ಕ ಅನ್ವಯವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ :  ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು

  ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್‍ ಅನ್ನು  ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ  ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್

error: Content is protected !!