ಇನ್ಮುಂದೆ 4 ನಿಗಮಗಳಿಗೆ ರಾಮಲಿಂಗಾ ರೆಡ್ಡಿಯೇ ಅಧ್ಯಕ್ಷ..!

suddionenews
0 Min Read

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೊಟ್ಟ ಮಾತಿನಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಲಾಗಿದೆ. ನಾಲ್ಕು ನಿಗಮಗಳಿಂದ ಸಾಕಷ್ಟು ವಿಚಾರ ಮಾಡಿ, ಚರ್ಚೆ ಮಾಡಿ ಉಚಿತ ಬಸ್ ವ್ಯವಸ್ಥೆ ಅನುಷ್ಠಾನಕ್ಕೆ ತರಲಾಗಿದೆ. ಇದೀಗ ನಾಲ್ಕು ನಿಗಮ ಮಂಡಳಿಗೂ ಒಬ್ಬರನ್ನೇ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಈ ಅಧಿಕಾರ ವಹಿಸಲಾಗಿದೆ.

KSRTC, BMTC, ವಾಕರಸಾಸಂ, ಕಕರಸಾಸಂ ಸಂಸ್ಥೆಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸರ್ಕಾರದ ಅಧೀನದಲ್ಲಿ ಬರುವ ನಾಲ್ಕು ನಿಗಮಗಳಿಗೆ ರಾಮಲಿಂಗಾ ರೆಡ್ಡಿ ಅವರೇ ಅಧ್ಯಕ್ಷರಾಗಿದ್ದಾರೆ. ಇನ್ನು ಈ ಹಿಂದೆಯೆಲ್ಲಾ ನಾಲ್ಕು ನಿಗಮಗಳಿಊ ಪ್ರತ್ಯೇಕ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತಾ ಇತ್ತು.

Share This Article
Leave a Comment

Leave a Reply

Your email address will not be published. Required fields are marked *