Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂದು ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಮೀಸಲಿಟ್ಟು, ಇಂದು ಕೇಂದ್ರದ ಯೋಜನೆಯಲ್ಲ ಅಂತಿದೆ : ಡಿಕೆಶಿ ಬೇಸರ

Facebook
Twitter
Telegram
WhatsApp

 

 

ಬೆಂಗಳೂರು: ಕೆಂದ್ರ ಸರ್ಕಾರದ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು 2023-24ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಇದಕ್ಕಾಗಿ 5,300 ಕೋಟಿ ರೂಪಾಯಿ ಅನುದಾನವನ್ನು ಮೀಸಲು ಇಟ್ಟಿತ್ತು. ಆದರೆ ಈಗ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದೆ ಎಂದಿದ್ದಾರೆ.

ಇನ್ನು ಈ ಯೋಜನೆ ಸಂಬಂಧ ಜಲಸಂಪನ್ಮೂಲ ಇಲಾಖೆಯಲ್ಲಿ 600 ಕೋಟಿ ರೂಪಾಯಿ ಮಾತ್ರ ಇದೆ. 1 ಕೋಟಿ 25 ಲಕ್ಷ ರೂಪಾಯಿ ಕೆಲಸ ಮಂಜೂರು ಆಗಿದೆ. ನಾನೇನು ಮಾಡಬೇಕು, ನನಗೂ ಜವಬ್ದಾರಿ ಇದೆ ಎಂದರು.

ಇನ್ನು ಬಿಬಿಎಂಪಿ ಅಧಿಕಾರಿಗಳ ಬಗ್ಗೆಯೂ ತನಿಖೆ ಮಾಡಿಸುತ್ತೇವೆ. ಬಿಬಿಎಂಪಿಯಲ್ಲಿ ಟೆಂಡರ್ ಆಗದಿದ್ದರೂ ಕಾಮಗಾರಿ ನಡೆಸಿದ್ದಾರೆ. ಹೀಗಾಗಿ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. 25 ದಿನಕ್ಕೆಲ್ಲಾ ಬಿಲ್ ಆಗಿ ಬಿಡುತ್ತಾ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!