Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫಂಡ್ ಕೂಡ ನೀಡ್ತಾ ಇರಲಿಲ್ಲ : ಏನಿದು ಕಾಂಗ್ರೆಸ್ ಬಗ್ಗೆ ಮಾಜಿ ಇಸ್ರೋ ವಿಜ್ಞಾನಿ ಹೇಳಿದ್ದು..?

Facebook
Twitter
Telegram
WhatsApp

 

ಚಂದ್ರಯಾನ 3 ಯಶಸ್ವಿಯಾಗಿದೆ. ಇಡೀ ಭಾರತೀಯರ ಕನಸು ಇದಾಗಿದೆ. ದಾಖಲೆಯನ್ನೇ ಇಸ್ರೋ ಬರೆದಾಗಿದೆ. ಚಂದ್ರಯಾನ 3 ಆರಂಭಕ್ಕೂ ಮುನ್ನ ತಿರುಪತಿ ತಿಮ್ಮಪ್ಪನಿಗೆ ಪೂಜೆಯನ್ನು ಮಾಡಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರಿಂದಾನೂ ಸಾಕಷ್ಟು ಬೆಂಬಲ ಸಿಕ್ಕಿದೆ. ಇದೀಗ ಚಂದ್ರಯಾನ 3 ಯಶಸ್ವಿ ಕ್ರೆಡಿಟ್ ಯಾರಿಗೆ ಎಂಬ ಚರ್ಚೆ ಶುರುವಾಗಿದೆ.

ಈ ಮಧ್ಯೆಯೇ ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣ್ ಅವರು ಮಾತನಾಡಿದ್ದಾರೆ. ಅದು ಇಸ್ರೋದ ಆರಂಭದ ದಿನಗಳು. ಕೇಂದ್ರದಲ್ಲಿದ್ದ ಹಿಂದಿನ ಕಾಂಗ್ರೆಸ್ ಸರ್ಕಾರ ಇಸ್ರೋಗೆ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಲಿಲ್ಲ. ಯಾಕಂದ್ರೆ ಇಸ್ರೋದ ವಿಜ್ಞಾನಿಗಳ ಮೇಲೆ ನಂಬಿಕೆ ಇರಲಿಲ್ಲ. ಯಾವಾಗ ವಿಶ್ವಾಸರ್ಹತೆಯನ್ನು ಇಸ್ರೋ ಪ್ರೂವ್ ಮಾಡಿತೋ, ಅಂದಿನಿಂದ ಕೇಂದ್ರ ಸರ್ಕಾರದಿಂದ ಹಣ ಮಂಜೂರಾಗುವುದಕ್ಕೆ ಶುರುವಾಯಿತು.

ಅವತ್ತು ನಮ ಬಳಿ ಕಾರಿ, ಜೀಪು ಏನು ಇರಲಿಲ್ಲ. ಬಜೆಟ್ ಕೂಡ ಹಂಚಿಕೆಯಾಗಿರಲಿಲ್ಲ. ಈ ಕ್ರೆಡಿಟ್ ಯಾರಿಗೆ ಕೊಡಬೇಕು ಹೇಳಿ. ನೀವೂ ರಾಷ್ಟ್ರೀಯ ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಂಡಾಗ ಕ್ರೆಡಿಟ್ ಅನ್ನು ಯಾರಿಗೆ ನೀಡಬೇಕು ಹೇಳಿ. ಅದು ಪ್ರಧಾನಮಂತ್ರಿಗೆ, ನಿಮಗೆ ಪ್ರಧಾನಮಂತ್ರಿ ಇಷ್ಟವಾಗದೆ ಇದ್ದರೆ, ಅದು ನಿಮ್ಮ ಸಮಸ್ಯೆ ಎಂದು ನಂಬಿ ನಾರಾಯಣ್ ಹೇಳಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!