Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಎಸ್.ಮಂಜುನಾಥ್ ಅಧಿಕಾರ ಸ್ವೀಕಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂ.24‌:  ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕವಾದ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಅವರು ಬೆಂಗಳೂರಿನ ಯೂನಿಟಿ ಬಿಲ್ಡಿಂಗ್‍ನಲ್ಲಿರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಂಠೀರವ ಸ್ಟುಡಿಯೋ ಅಧ್ಯಕ್ಷ ಮಹಮ್ಮದ್ ಪಾಷಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ.ಮಂಜುನಾಥ್, ಯುವ ಕಾಂಗ್ರೆಸ್ ಮುಖಂಡ ರವಿವರ್ಮ, ಬೈನರಿ ಅಪರಲ್ ಪಾರ್ಕ್‌ನ ಛೇರ್ಮನ್ ಕೆ.ಶ್ರೀನಿವಾಸ್ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment