Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ನಾಯಕತ್ವದ ಬಗ್ಗೆ ಗಂಭೀರ್ ಅಸಮಾಧಾನ..!

Facebook
Twitter
Telegram
WhatsApp

ಕೆ ಎಲ್ ರಾಹುಲ್ ನಾಯಕತ್ವದಲ್ಲಿ ಏಕದಿನ ಮೊದಲ ಪಂದ್ಯ ನಡೆದಿದೆ. ಆದ್ರೆ ಟೀಂ ಇಂಡಿಯಾ ಸೋತಿದ್ದು ಮಾಜಿ ಟೀಂ ಇಂಡಿಯಾ ಕ್ರಿಕೆಟರ್ ಗೌತಮ್ ಗಂಭೀರ್ ಅಸಮಾಧಾನ ಹೊರ ಹಾಕಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಇದೀಗ ಏಕದಿನ ಮೊದಲ ಪಂದ್ಯದಲ್ಲೂ ಟೀಂ ಇಂಡಿಯಾ ಸೋತಿದ್ದಯ, ಕೆ ಎಲ್ ರಾಹುಲ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಫೀಲ್ಡಿಂಗ್ ಟೆಸ್ಟ್ ಮಾಡುವಲ್ಲಿ ರಾಹುಲ್ ಮತ್ತಷ್ಟು ಸ್ಟ್ರಾಂಗ್ ಆಗಬೇಕು. ಅಶ್ವಿನ್ ಬೌಲಿಂಗ್ ಬಂದಾಗ ಲೆಗ್ ಸ್ಲಿಪ್ ಅಥವಾ ಶಾರ್ಟ್ ಲೆಗ್ ಫೀಲ್ಡರ್ ಕೊಡಬೇಕಿತ್ತು ಎಂದಿದ್ದಾರೆ.

ಕೆ ಎಲ್ ರಾಹುಲ್ ಟೀಂ ಇಂಡಿಯಾ ನಾಯಕತ್ವ ವಹಿಸಿಕೊಂಡ ಆರಂಭದಲ್ಲೇ ಗಂಭೀರ್ ಅವರ ಅಸಮಾಧಾನ ಎದುರಿಸಿದ್ದಾರೆ. ಆಟದಲ್ಲಿ ಏನೆಲ್ಲಾ ಯಡವಟ್ಟುಗಳಾಗಿವೆ ಜೊತೆಗೆ ಅದಕ್ಕೊಂದಿಷ್ಟು ಸಲಹೆಯನ್ನು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!