Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಾಂಧಿ ಜಯಂತಿ ಪ್ರಯುಕ್ತ ವಿಭಿನ್ನ ಆಚರಣೆ : ಉಪ್ಪಿನ ಪ್ಯಾಕೆಟ್ ಹಂಚಿದ ವಾಟಾಳ್ ನಾಗರಾಜ್..!

Facebook
Twitter
Telegram
WhatsApp

ಬೆಂಗಳೂರು: ಇಂದು ಗಾಂಧಿ ಜಯಂತಿ ಆಚರಣೆ. ಎಲ್ಲೆಡೆ ಗಾಂಧಿ ಫೋಟೋಗೆ ಹಾರ ಹಾಕಿ, ಪುಷ್ಪ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ಸಾಮಾಜಿಕ ಹೋರಾಟಗಾರ ವಾಟಾಳ್ ನಾಗರಾಜ್ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಿಸಿದ್ದಾರೆ.

ಹೌದು, ಮೆಜೆಸ್ಟಿಕ್ ನಲ್ಲಿ ಗಾಂಧಿ ಫೋಟೋ ಇಟ್ಟು ಗಾಂಧಿ ಜಯಂತಿ ಆಚರಿಸಿದ್ದು, ಅದರ ಜೊತೆಗೆ ಉಪ್ಪಿನ ಪಾಕೇಟ್ ಗಳನ್ನು ಇಟ್ಟಿದ್ದು ಎಲ್ಲರ ಗಮನ ಸೆಳೆದಿದೆ. ಜೊತೆಗೆ ಅಲ್ಲಿ ಬಂದವರಿಗೆ ಉಪ್ಪನ್ನು ನೀಡಿ ಶುಭಕೋರಿದ್ದಾರೆ. ಸದ್ಯ ಈ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ.

ದೊಡ್ಡ ಗಾಂಧಿ ಫೋಟೋ ಮುಂದೆ ಒಂದಷ್ಟು ಉಪ್ಪಿನ ಪ್ಯಾಕೇಟ್ ಗಳನ್ನ ಇಡಲಾಗಿದೆ. ಇಂದು ಗಾಂಧಿ‌ ಜಯಂತಿ‌ ಪ್ರಯುಕ್ತ ವಿಭಿನ್ನವಾಗಿ ಆಚರಣೆ ಮಾಡಪಾಗಿದೆ. ವಾಟಾಳ್ ನಾಗರಾಜ್ ಮಾಡುವ ಸಾಕಷ್ಟು ಪ್ರತಿಭಟನೆಗಳು ವಿಭಿನ್ನ ಶೈಲಿಯಲ್ಲೆ ಇರಲಿವೆ. ಹೀಗಾಗಿ ಇಂದು ಕೂಡ ಡಿಫ್ರೆಂಡ್ ಆಗಿನೇ ಆಚರಣೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!