Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಜ್ಜಿ ಅವರ ಹಸಿವು ನನಗಿಷ್ಟ : ಬಿಸಿಸಿಐ ಮುಖ್ಯಸ್ಥ ಗಂಗೂಲಿ..!

Facebook
Twitter
Telegram
WhatsApp

23 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ಹರ್ಭಜನ್ ಸಿಂಗ್ ನಿವೃತ್ತಿ ಘೋಷಣೆ ಮಾಡಿ ಆಗಿದೆ. ಆಫ್ ಸ್ಪಿನ್ನರ್ ಆಗಿದ್ದ ಭಜ್ಜಿ ನಿವೃತ್ತಿ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತರಿಸಿರೋದಂತು ಸತ್ಯ. ಇದೀಗ ಭಜ್ಜಿ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೊಗಳಿಕೆಯ ಮಾತನಾಡಿದ್ದಾರೆ.

ಭಜ್ಜಿ ತಮ್ಮ ಜೀವನದಲ್ಲಿ ಹಲವಾರು ಸವಾಲುಗಳನ್ನ ಎದುರಿಸಿದ್ದಾರೆ. ಆದ್ರೆ ಭಜ್ಜಿ ಮಾತ್ರ ಯಾವುದೇ ಕಾರಣಕ್ಕೂ ಸುಲಭದಲ್ಲಿ ಬಿಟ್ಟು ಕೊಡದವರಲ್ಲ. ಭಜ್ಜಿ ಎಲ್ಲಾ ಅಡೆತಡೆಗಳನ್ನ ನಿವಾರಿಸಿಕೊಂಡು ಬಂದಿದ್ದಾರೆ. ವೃತ್ತಿ ಜೀವನದ ವಿಚಾರಕ್ಕೆ ಅವರನ್ನ ಅಭಿನಂದಿಸುತ್ತೇನೆ.

ಭಜ್ಜಿ ಅವರ ಶಕ್ತಿ, ಧೈರ್ಯ, ಅವರ ಆತ್ಮವಿಶ್ವಾಸ ತುಂಬಾ ಇಷ್ಟವಾಗುತ್ತೆ. ಹರ್ಭಜನ್ ಸಿಂಗ್ ಆಟದಲ್ಲಿ ಸಾಕಷ್ಟು ಪರಿಶ್ರಮ ಹಾಕುತ್ತಿದ್ದವರು. ಅವರ ಪ್ರದರ್ಶನದ ಹಸಿವು ನನಗೆ ತುಂಬಾ ಇಷ್ಟ. ಮನಸ್ಪೂರ್ತಿಯಾಗಿ ಅವರನ್ನ ಅಭಿನಂದಿಸುತ್ತೇನೆ.ಅವರು ಎಲ್ಲರಿಗೂ ಸ್ಪೂರ್ತಿದಾಯಕ ಎಂದು ಭಜ್ಜಿಯನ್ನ ಹಾಡಿ ಹೊಗಳಿದ್ದಾರೆ ಬಿಸಿಸಿಐ ಅಧ್ಯಕ್ಷ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!