Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಂಗಾಭದ್ರಾ ಜಲಾಶಯದ ಗೇಟ್ ಚೈನ್ ಕಟ್ : ಡಿಕೆ ಶಿವಕುಮಾರ್ ಪರಿಶೀಲನೆ..!

Facebook
Twitter
Telegram
WhatsApp

 

ವಿಜಯನಗರ: ತುಂಗಾಭದ್ರಾ ಜಲಾಶಯದ 19ನೇ ಗೇಟಿನ ಚೈನ್ ಕಟ್ ಆಗಿತ್ತು. ಇದರಿಂದ 60 ಟಿಎಂಸಿ ನೀರು ಹೊರಗೆ ಹೋಗಿತ್ತು. ಈ ಘಟನೆಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೇಟ್ ಲಿಂಕ್ ಚೈನ್ ಕಟ್ ಆಗಿರುವ ಜಾಗಕ್ಕೆ ಭೇಟಿ ನೀಡಿ, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದುರಸ್ತಿ ಕಾರ್ಯ ಮಾಡುವುದಕ್ಕೆ ಹಿಡಿಯುವ ಸಮಯದ ಬಗ್ಗೆಯೂ ಮಾಹಿತಿ ತಿಳಿದುಕೊಂಡರು.

 

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಡ್ಯಾಂನ ನೀಲನಕ್ಷೆ ತೋರಿಸಿದ ಅಧಿಕಾರಿಗಳು ಇಂಚಿಂಚು ಮಾಹಿತಿಯನ್ನು ನೀಡಿದರು. ಡ್ಯಾಂ ಪರಿಶೀಲನೆ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇಲ್ಲಿನ ನೀರು ಕರ್ನಾಟಕ, ಆಂಧ್ರ, ತೆಲಂಗಾಣ ಜನತೆಯ ಜೀವನಾಡಿ ಇದು. 13 ಲಕ್ಷ ರೈತರಿಗೆ ನೀರು ಒದಗಿಸುವ ಜಲಾಶಯವಿದು. ಈ ರೀತಿಯ ಪರಿಸ್ಥಿತಿ ಕಂಡು ಬೇಸರವಾಗಿದೆ. ಇಂತಹ ಡ್ಯಾಂಗೆ ಗೇಟ್ ಚೈನ್ ಕಟ್ ಆಗಿದ್ದು ಆಶ್ಚತ್ಯಕರ ಸಂಗತಿ. ನಿನ್ನೆ ಮಧ್ಯರಾತ್ರಿ 10 ಗೇಟ್ ಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ 19ನೇ ನಂಬರಿನ ಗೇಟ್ ಕಿಚ್ಚಿ ಹೋಗಿದೆ.

 

ಇದರಿಂದ ಡ್ಯಾಂಗೆ ಡ್ಯಾಮೇಜ್ ಆಗುವ ಸಾಧ್ಯತೆ ಇತ್ತು. ಆದರೆ ನಮ್ಮ ಅಧಿಕಾರುಗಳು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಎಲ್ಲಾ ಗೇಟ್ ಗಳನ್ನು ತೆಗೆದು ನೀರು ಬಿಟ್ಟಿದ್ದಾರೆ. ಈಗ ಗೇಟ್ ಕೊಚ್ಚಿ ಹೋಗಿರುವುದಕ್ಕೆ ನಾರಾಯಣ ಹಾಗೂ ಹಿಂದೂಸ್ತಾನಿ ಸ್ಟೀಲ್ ಕಂಪನಿಯನ್ನು ಸಂಪರ್ಕ‌ ಮಾಡಿದ್ದೇವೆ. ಗೇಟ್ ಮಾದರಿಯನ್ನು ತಯಾರಿಸಲು ಹೇಳಿದ್ದೇವೆ. ಮುರಿದು ಹೋಗಿರುವ ಗೇಟನ್ನು ಶೀಘ್ರವೇ ಸರಿ ಪಡಿಸುವ ಕೆಲಸವಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!