Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಸಿಸ್ ಕಾಶ್ಮೀರದಿಂದ ಜೀವ ಬೆದರಿಕೆ ಇದೆ : ಗೌತಮ್ ಗಂಭೀರ್ ದೂರು..!

Facebook
Twitter
Telegram
WhatsApp

ನವದೆಹಲಿ: ಬಿಜೆಪಿ ಸಂಸದ ಗೌತಮ್ ಗಂಭೀರ್ ಗೆ ಜೀವ ಬೆದರಿಕೆಯ ಕರೆ ಬಂದಿದೆ. ಈ ಸಂಬಂಧ ಅವರೇ ದೂರು ದಾಖಲಿಸಿದ್ದಾರೆ. ಬಳಿಕ ಪೊಲೀಸರು ಗೌತಮ್ ಗಂಭೀರ್ ಮನೆಗೆ ಹೆಚ್ಚಿನ ಭದ್ರತೆ ನೀಡಿದ್ದಾರೆ.

ಇ – ಮೇಲ್ ನಲ್ಲಿ ಈ ರೀತಿ ಜೀವ ಬೆದರಿಕೆ ಹಾಕಿದ್ದಾರೆಂದು ದೂರು ದಾಖಲಿಸಲಾಗಿದೆ‌. ನಾವು ನಿಮ್ಮನ್ನು ಹಾಗೂ ನಿಮ್ಮ ಕುಟುಂಬವನ್ನು ಕೊಲ್ಲಲಿದ್ದೇವೆ ಎಂದು ಮೇಲ್‍ನಲ್ಲಿ ಬರೆಯಲಾಗಿದೆ. ಈ ಹಿಂದೆ ಕೂಡ ಗೌತಮ್ ಗಂಭೀರ್ ಗೆ ಇದೇ ರೀತಿ ಬೆದರಿಕೆ ಕರೆ ಬಂದಿದ್ದವು. ಆಗಲೂ ಭದ್ರತೆ ಒದಗಿಸಲಾಗಿತ್ತು.

ಕಟ್ಟಾ ರಾಷ್ಟ್ರೀಯವಾದಿಯಾದ 40 ವರ್ಷ ವಯಸ್ಸಿನ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯ ಬಗ್ಗೆ ತೀವ್ರವಾಗಿ ಖಂಡಿಸಿದ್ದರು. ಜೊತೆಗೆ ಭಯೋತ್ಪಾದನೆ ನಿಯಂತ್ರಣಗೊಳ್ಳುವವರೆಗೂ ಪಾಕ್‍ನೊಂದಿಗೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ತಿಳಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!