Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೀಂ ಇಂಡಿಯಾದ ಹೊಸ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಬಹುತೇಕ ಖಚಿತ

Facebook
Twitter
Telegram
WhatsApp

ಈಗಷ್ಟೇ ಐಪಿಎಲ್ ಮುಗಿದಿದೆ. ಅದರಲ್ಲಿ ಕೆಕೆಆರ್ ಗೆಲುವು ಸಾಧಿಸಿ ಕಪ್ ಗೆದ್ದಿದೆ. ಈಗ ಎಲ್ಕರ ಚಿತ್ತ ಟಿ20 ಕಡೆಗೆ ನೆಟ್ಟಿದೆ. ಅದರಲ್ಲೂ ರಾಹುಲ್ ದ್ರಾವಿಡ್ ಬಳಿಕ ಟೀಂ ಇಂಡಿಯಾಗೆ ಮುಂದಿನ ಕೋಚ್ ಯಾರಾಗ್ತಾರೆ ಎಂಬ ಕುತೂಹಲವಿತ್ತು. ಇದೀಗ ಬಿಸಿಸಿಐ ಬಿಗ್ ಸರ್ಪೈಸ್ ನೀಡಿದೆ. ಮತ್ತೆ ಕನ್ನಡಿಗನನ್ನೇ ಆಯ್ಕೆ ಮಾಡುವ ಸಾಧ್ಯತೆ ಇದೆ.

 

ಸದ್ಯ ಟಿ20 ವಿಶ್ವಕಪ್​​ಗಾಗಿ ಟೀಮ್​ ಇಂಡಿಯಾ ತಂಡದ ಆಟಗಾರರು ತಯಾರಿಯಲ್ಲಿ ತೊಡಗಿದ್ದು, ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್​ ಗಂಭೀರ್​ ಆಯ್ಕೆ ಖಚಿತ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಟಿ20 ವಿಶ್ವಕಪ್​ವರೆಗೆ ಇದೆ. ಬಳಿಕ ಟೀಮ್​ ಇಂಡಿಯಾದ ಕೋಚ್​ ಆಗಿ ಗಂಭೀರ್​ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.

ರಾಹುಲ್ ದ್ರಾವಿಡ್ ಅವಧಿ ಮುಗಿಯುತ್ತಿದ್ದಂತೆ ಹೊಸ ಕೋಚ್ ಆಯ್ಕೆ ಮಾಡಲು ಬಿಸಿಸಿಐ ನಿರ್ಧಾರ ಮಾಡಿತ್ತು. ಅದರಂತೆ ಅರ್ಜಿ ಕೂಡ ಕರೆಯಲಾಗಿತ್ತು. ಒಂದಷ್ಟು ಷರತ್ತುಗಳು ಕೂಡ ಅದರಲ್ಲಿ ಇದ್ದವು. ಇದೀಗ ಗೌತಮ್ ಗಂಭೀರ್ ರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಂಡಮಾರುತಕ್ಕೆ ಸಿಲುಕಿದ್ದ ಟೀಂ ಇಂಡಿಯಾ ಕಡೆಗೂ ತವರಿಗೆ ಪ್ರಯಾಣ : ನಾಳೆ ಮುಂಬೈನಲ್ಲಿ ಟ್ರೋಫಿಯೊಂದಿಗೆ ರೋಡ್ ಶೋ

ನವದೆಹಲಿ: ಹಲವು ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಬೀಗಿದೆ. ಈ ಸಂತಸವನ್ನು ಇಡೀ ದೇಶವೇ ಸಂಭ್ರಮಿಸಿದೆ, ಟೀಂ ಇಂಡಿಯಾ ಆಟಗಾರರನ್ನು ಕೊಂಡಾಡಿದ್ದಾರೆ. ಗೆದ್ದ ಮರುದಿನವೇ ಈ ಯಶಸ್ಸನ್ನು ಸಂಭ್ರಮಿಸಬೇಕೆಂದುಕೊಂಡಿದ್ದ ಕ್ರಿಕೆಟ್ ಪ್ರೇಮಿಗಳು

ಬೆಂಗಳೂರಿಗೆ ಬಂದ ದೊಡ್ಮನೆ ಸೊಸೆ : ನಾಳೆ ಯುವ – ಶ್ರೀದೇವಿ ಡಿವೋರ್ಸ್ ಕೇಸ್ ವಿಚಾರಣೆ..!

ಬೆಂಗಳೂರು: ದೊಡ್ಮನೆ ಮೊಮ್ಮಗ ಯುವ ರಾಜ್‍ಕುಮಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಜೋರು ಚರ್ಚೆಯೂ ಆಗಿತ್ತು. ವಿದೇಶದಲ್ಲಿದ್ದ ಶ್ರೀದೇವಿ ಭೈರಪ್ಪ ಬೆಂಗಳೂರಿಗೆ ಬಂದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ನಾಳೆ ಫ್ಯಾಮಿಲಿ

ಕೋಟಿ ವೃಕ್ಷ ಅಭಿಯಾನ : ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಡಲಾಗುವುದು : ದೇನಾ ಭಗತ್ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ:  ಕೋಟಿ ವೃಕ್ಷ ಅಭಿಯಾನದಡಿ ಔಷಧಿ ಹಾಗೂ ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಉಪಯೋಗವಾಗುವಂತಹ ಗಿಡಗಳನ್ನು ಬೆಳೆಸಲಾಗುತ್ತದೆ.

error: Content is protected !!