ಸೇನಾ ಹೆಲಿಕಾಪ್ಟರ್ ಪತನ : 14 ಮಂದಿಯಲ್ಲಿ 11 ಮಂದಿ ಮೃತ..!

ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ತಮಿಳುನಾಡು ನೀಲಗಿರಿ ಜಿಲ್ಲೆಯ ಕುಣೂರಿನಲ್ಲಿ ಪತನಗೊಂಡಿದೆ. ಇದರಲ್ಲಿ ಒಟ್ಟು 14 ಜನ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದ್ದು, ಅದರಲ್ಲಿ 11 ಜನ ಮೃತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕುಟುಂಬದ ಸದಸ್ಯರು ಹಾಗೂ ಗಣ್ಯರು ಕೂಡ ಈ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಇದೀಗ 11 ಜನ ಮೃತರಲ್ಲಿ ಯಾರೆಲ್ಲಾ ಸೇರಿದ್ದಾರೆ ಎಂಬ ಮಾಹಿತಿ ಇಲ್ಲ. ಸೇನಾ ಸಿಬ್ಬಂದಿಯ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಈ ಘಟನೆ ಸಂಬಂಧ ಪ್ರಧಾನಿ ಮೋದಿ ಮಾಹಿತಿ ಪಡೆದಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಬಳೀ ದುರಂಗ ಹೇಗಾಯ್ತು..? ಯಾಕಾಯ್ತು ಎಂಬ ಬಗ್ಗೆಯೂ ಇಂಚಿಂಚು ಮಾಹಿತಿ ಪಡೆದುಕೊಂಡಿದ್ದಾರೆ. ರಾವತ್ ಅವರ ಬೇಗ ಗುಣಮುಖರಾಗಲಿ ಎಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ.

suddionenews

Recent Posts

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

2 seconds ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

8 minutes ago

ಹೊಳಲ್ಕೆರೆ | ಫೆಬ್ರವರಿ 26 ರಿಂದ ಮಾರ್ಚ್ 01 ರವರೆಗೆ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

38 minutes ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

    ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 25 ) ಹತ್ತಿ…

7 hours ago

ಮೂತ್ರಪಿಂಡದ ಕಲ್ಲಿನ ಸಮಸ್ಯೆ ಇರುವವರು ಆಹಾರಗಳನ್ನು ಅಪ್ಪಿತಪ್ಪಿಯೂ ತಿನ್ನಬಾರದು…!

ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…

12 hours ago

ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು

ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…

15 hours ago