Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

300 ವರ್ಷಗಳ ನಂತರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಮೈಸೂರು ರಾಜಮನೆತನದಿಂದ ಉಡುಗೊರೆ

---Advertisement---

ಸುದ್ದಿಒನ್ : ಮೈಸೂರು ರಾಜಮಾತೆ ಪ್ರಮೋದಾ ದೇವಿ ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಎರಡು ಬೃಹತ್ (100 ಕೆಜಿ ತೂಕದ) ಬೆಳ್ಳಿಯ ಅಖಂಡ ದೀಪಗಳನ್ನು ದಾನ ಮಾಡಿದರು.

ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರು ರಂಗನಾಯಕುಲ ಮಂಟಪದಲ್ಲಿ ದೇವಾಲಯದ ಅಧಿಕಾರಿಗಳಿಗೆ ಅವುಗಳನ್ನು ಅರ್ಪಿಸಿದರು.

ಪ್ರತಿಯೊಂದು ಬೆಳ್ಳಿಯ ದೀಪವು ಸುಮಾರು 50 ಕೆಜಿ ಇದೆ. ಈ ದೀಪಗಳು ಗರ್ಭಗುಡಿಯಲ್ಲಿ ಬೆಳಗುವ ಸಾಂಪ್ರದಾಯಿಕ ದೀಪಗಳಾಗಿವೆ. ಸುಮಾರು 300 ವರ್ಷಗಳ ಹಿಂದೆ, ಅಂದಿನ ಮೈಸೂರು ಮಹಾರಾಜರು ದೇವಾಲಯಕ್ಕೆ ಇಂತಹ ದೀಪಗಳನ್ನು ದಾನ ಮಾಡಿದ್ದರು ಎಂದು ಇತಿಹಾಸ ಹೇಳುತ್ತದೆ. ಇದೀಗ ಮೂರು ಶತಮಾನಗಳ ನಂತರ ಮೈಸೂರು ಮಹಾರಾಣಿ ಈಗ ಅವುಗಳನ್ನು ಮತ್ತೆ ಪ್ರಸ್ತುತಪಡಿಸಿರುವುದು ಗಮನಾರ್ಹ. ಈ ಕಾರ್ಯಕ್ರಮದಲ್ಲಿ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು, ಹೆಚ್ಚುವರಿ ಇಒ ಸಿ.ಎಚ್. ವೆಂಕಯ್ಯ ಚೌಧರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...