Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾವಿ ಪತಿಯ ಸಂಶಯದಿಂದ ಹೊಸ ಜೀವನ ಕಾಣಬೇಕಿದ್ದ ಯುವತಿಗೆ ಮಸಣಕ್ಕೆ ಪಯಣ..!

Facebook
Twitter
Telegram
WhatsApp

ಹುಬ್ಬಳ್ಳಿ: ಮದುವೆಗೂ ಮುನ್ನ ಆತನಿಗಿದ್ದ ಸಂಶಯದ ಬುದ್ದಿಯಿಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಬಿಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. 25 ವರ್ಷದ ಪವಿತ್ರ ಎಂಬ ಯುವತಿ ಈ ಆತ್ಮಹತ್ಯೆ ಮಾಡಿಕೊಂಡಾತ. ಅಭಿನಂದನ್ ಎಂಬಾತನೇ ಈಕೆಯ ಸಾವಿಗೆ ಕಾರಣ ಎನ್ನಲಾಗಿದೆ.

ಪವಿತ್ರ ಹಾಗೂ ಅಭಿನಂದನ್ ಗೆ ಈಗಾಗಲೇ ನಿಶ್ಚಿತಾರ್ಥವಾಗಿತ್ತು. ಮದುವೆ ಹತ್ತಿರವಾಗುತ್ತಿದ್ದಂತೆ ಇಬ್ಬರು ಪ್ರಿ ವೆಡ್ಡಿಂಗ್ ಶೂಟ್ ಕೂಡ ಮಾಡಿಸಿದ್ದರು. ಆದ್ರೆ ಈ ನಡುವೆ ಅಭಿನಂದನ್ ಗೆ ಸಂಶಯದ ಭೂತ ಮೆಟ್ಟಿತ್ತಂತೆ. ಎಂಗೇಜ್ಮೆಂಟ್ ಆದಾಗಿನಿಂದಲೂ ಅನುಮಾನ ಪಡ್ತಾ ಇದ್ದ ಎನ್ನಲಾಗಿದೆ.

ಇನ್ನು ಪ್ರಿ ವೆಡ್ಡಿಂಗ್ ಫೋಟೋಶೂಟ್ ಮುಗಿದ ಬಳಿಕವೂ ಆತನ ಅನುಮಾನ ಹೆಚ್ಚಾಗಿತ್ತಂತೆ. ವಿಪರೀತ ಕಿರುಕುಳ ನೀಡ್ತಾ ಇದ್ದನಂತೆ. ಇದರಿಂದ ಮನನೊಂದ ಪವಿತ್ರ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಕುಟುಂಬಸ್ಥರು ಅಭಿನಂದನ್ ವಿರುದ್ಧ ಆರೋಪಿಸಿದ್ದಾರೆ. ಆತನ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯಲ್ಲಿ ಯುವಕರದ್ದೇ ಆಕರ್ಷಣೆ : ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡರು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಒಂದಾಗಿದ್ದು ಇಂದು ಸಮನ್ವಯ ಸಭೆ ನಡೆಸಿದ್ದಾರೆ. ಈ ದೊಡ್ಡಮಟ್ಟದ ಸಭೆಯಲ್ಲಿ ಮೈತ್ರಿ ಪಕ್ಷದಲ್ಲಿ ಎಷ್ಟು ಹೊಂದಾಣಿಕೆ ಇದೆ ಎಂಬುದನ್ನು ಸಾರಿದ್ದಾರೆ. ಈ ಮೂಲಕ ಅಸಮಾಧನವನ್ನು

ಏಪ್ರಿಲ್ 1ರಿಂದ ಈ ಎಲ್ಲಾ ಹಣಕಾಸು ನಿಯಮಗಳು ಬದಲಾವಣೆ : ಯಾವುದೆಲ್ಲಾ ಇರುತ್ತೆ

ಏಪ್ರಿಲ್ ತಿಂಗಳಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತದೆ. ಈ ತಿಂಗಳಲ್ಲಿ ಕೆಲವೊಂದು ವ್ಯವಹಾರಗಳು ಬದಲಾವಣೆಯಾಗುತ್ತವೆ. ಏಪ್ರಿಲ್ ಒಂದರಿಂದ ಕೆಪವೊಂದು ನಿಯಮಗಳು ಜಾರಿಗೆ ಬರಲಿವೆ. ಈ ಬದಲಾವಣೆ ಜನಸಾಮಾನ್ಯರಿಗೆ ಪೆಟ್ಟು ಬೀಳುವಂತ ಬದಲಾವಣೆಯಾಗಿರಲಿದೆ.   *

error: Content is protected !!