ಹುಬ್ಬಳ್ಳಿ: ಮದುವೆಗೂ ಮುನ್ನ ಆತನಿಗಿದ್ದ ಸಂಶಯದ ಬುದ್ದಿಯಿಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಬಿಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. 25 ವರ್ಷದ ಪವಿತ್ರ ಎಂಬ ಯುವತಿ ಈ ಆತ್ಮಹತ್ಯೆ ಮಾಡಿಕೊಂಡಾತ. ಅಭಿನಂದನ್ ಎಂಬಾತನೇ ಈಕೆಯ ಸಾವಿಗೆ ಕಾರಣ ಎನ್ನಲಾಗಿದೆ.
ಪವಿತ್ರ ಹಾಗೂ ಅಭಿನಂದನ್ ಗೆ ಈಗಾಗಲೇ ನಿಶ್ಚಿತಾರ್ಥವಾಗಿತ್ತು. ಮದುವೆ ಹತ್ತಿರವಾಗುತ್ತಿದ್ದಂತೆ ಇಬ್ಬರು ಪ್ರಿ ವೆಡ್ಡಿಂಗ್ ಶೂಟ್ ಕೂಡ ಮಾಡಿಸಿದ್ದರು. ಆದ್ರೆ ಈ ನಡುವೆ ಅಭಿನಂದನ್ ಗೆ ಸಂಶಯದ ಭೂತ ಮೆಟ್ಟಿತ್ತಂತೆ. ಎಂಗೇಜ್ಮೆಂಟ್ ಆದಾಗಿನಿಂದಲೂ ಅನುಮಾನ ಪಡ್ತಾ ಇದ್ದ ಎನ್ನಲಾಗಿದೆ.
ಇನ್ನು ಪ್ರಿ ವೆಡ್ಡಿಂಗ್ ಫೋಟೋಶೂಟ್ ಮುಗಿದ ಬಳಿಕವೂ ಆತನ ಅನುಮಾನ ಹೆಚ್ಚಾಗಿತ್ತಂತೆ. ವಿಪರೀತ ಕಿರುಕುಳ ನೀಡ್ತಾ ಇದ್ದನಂತೆ. ಇದರಿಂದ ಮನನೊಂದ ಪವಿತ್ರ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಕುಟುಂಬಸ್ಥರು ಅಭಿನಂದನ್ ವಿರುದ್ಧ ಆರೋಪಿಸಿದ್ದಾರೆ. ಆತನ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿಒನ್ : ಒಣದ್ರಾಕ್ಷಿ ಅನೇಕ ಪೋಷಕಾಂಶಗಳನ್ನು ಮತ್ತು ಔಷಧೀಯ ಗುಣಗಳನ್ನು ಹೊಂದಿವೆ. ಅವುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.…
ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…