Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಿ : ಡಾ.ಶ್ರೀ.ಶಾಂತವೀರ ಸ್ವಾಮೀಜಿ

---Advertisement---

 

ಚಿತ್ರದುರ್ಗ, (ಮೇ.22) : ಅನುಭವ, ಅರ್ಹತೆ, ಪಕ್ಕನಿಷ್ಠೆ, ಕಾನೂನಿನ ಅರಿವು ಇರುವ ಚಯಚಂದ್ರ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರಿಗೆ ಮನವಿ ಮಾಡುತ್ತೇವೆ
ಎಂದು ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ಶಾಂತವೀರ ಮಹಾಸ್ವಾಮೀಜಿರವರು ಒತ್ತಾಯಿಸಿದ್ದಾರೆ.

7 ಬಾರಿ ಶಾಸಕರಾಗಿ, ಅನೇಕ ಬಾರಿ ಸಚಿವರಾಗಿ ಸೇವೆ ಸಲ್ಲಿಸಿರುವ ಸರ್ಕಾರ ಮತ್ತು ಪಕ್ಷಕ್ಕೆ ಘನತೆ ಗೌರವ ತರುವ ಉತ್ತಮ ವಾಗ್ಮಿಯಾದ ನೀರಾವರಿ ಇಲಾಖೆಯ ಬಗೆಗಿನ ಅವರ ಅಸಕ್ತಿ ಅಧ್ಯಯನ ಇರುವ ಇವರನ್ನು ಸಚಿವರಾಗಿ ಮಾಡಿದರೆ ಉತ್ತಮ ಹಾಗೂ ಸಮಾಜಿಕ ನ್ಯಾಯ ಒದಗಿಸದಂತೆ ಅಗುತ್ತದೆ. ಕುಂಚಿಟಿಗ ಸಮಾಜದ ಏಕೈಕ ಶಾಸಕ ಚಯಚಂದ್ರ ರವರನ್ನು ಸಮಾಜ ಬೆಂಬಲಿಸುತ್ತದೆ. 12 ಜಿಲ್ಲೆಯಲ್ಲಿರುವ ಅದರಲ್ಲೂ 4 ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕುಂಚಿಟಿಗ ಸಮಾಜಕ್ಕೆ ಅನ್ಯಾಯ ಮಾಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...