Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ ದರ್ಶನ್ ಗೆ ನೀಡಿದಂತೆ ನಮಗೂ ಬೇಲ್ ನೀಡಿ : ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಮನವಿ : ಜೋಶಿ ಅವರನ್ನ ಭೇಟಿಯಾದ ನಿರಂಜನಯ್ಯ..!

---Advertisement---

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣ ಈಗಲೂ ಎಲ್ಲರ ಕಣ್ಣಿಗೆ ಕಟ್ಟಿದಂತೆ ಇದೆ. ಕಳೆದ ವರ್ಷ ಕಾಲೇಜಿನಿಂದ ಬರ್ತಾ ಇದ್ದಂತ ನೇಹಾ ಹಿರೇಮಠಳನ್ನ ಫಯಾಜ್ ಎಂಬಾತ ಚುಚ್ಚಿ ಚುಚ್ಚಿ ಕೊಂದಿದ್ದ. ಸದ್ಯ ಆತ ಜೈಲಿನಲ್ಲಿದ್ದು, ನಾಳೆ ಕೋರ್ಟ್ ನಲ್ಲಿ ಕೇಸ್ ನಡೆಯಲಿದೆ. ಹೀಗಾಗಿ ಫಯಾಜ್ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅದು ದರ್ಶನ್ ಗೆ ನೀಡಿದಂತೆ ನನಗೂ ಜಾಮೀನು ನೀಡಿ ಅಂತ ಮನವಿ ಮಾಡಿದ್ದಾರೆ.

ಈ ಸಂಬಂಧ ನೇಹಾ ಹಿರೇಮಠ ಅವರ ತಂದೆ ನಿರಂಜನಯ್ಯ ಹಿರೇಮಠ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ. ಸಮಸ್ಯೆಯ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ನಿರಂಜನಯ್ಯ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಯಾವಾಗಲೂ ನಮ್ಮ ಬೆನ್ನಿಗೆ ನಿಂತವರು. ನೇಹಾ ಹಿರೇಮಠ ಕೊಲೆ ಪ್ರಕರಣದ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದೀನಿ ಎಂದಿದ್ದಾರೆ.

ನಾಳೆ ಆರೋಪಿಯ ಜಾಮೀನು ಆದೇಶ ಇರೋದ್ರಿಂದ ಮಾಹಿತಿ ಕೊಡುವುದಕ್ಕೆ ಬಂದಿದ್ದೆ. ಜಾಮೀನು ಆದೇಶ ವರಲಿ. ಆ ನಂತರ ನಾನು ನೋಡೋಣಾ ಅಂದಿದ್ದಾರೆ. ಜಾಮೀನು ಕೊಡಲ್ಲ ಅಂತ ನ್ಯಾಯಾಲಯದ ಮೇಲೆ ವಿಶ್ವಾಸ ಇದೆ. ವಾಮ ಮಾರ್ಗದಲ್ಲಿ ಅವರು ಬಂದಿದ್ದಾರೆ. ನಮ್ಮ ವಕೀಲರು ಸಹ ವಾದ ಮಂಡಿಸಿದ್ದಾರೆ. ನಾಳೆಯ ಆದೇಶಕ್ಕೆ ನಾವೂ ಸಹ ಕಾಯ್ತಾ ಇದ್ದೇವೆ. ಪಯಾಜ್ ಗೆ ಜಾಮೀನು ಸಿಕ್ಕರೆ ಹೈಕೋರ್ಟ್ ಗೆ ಹೋಗ್ತೇವೆ. ನಟ ದರ್ಶನ್ ಗೆ ನೀಡಿದಮನತೆ ನಮಗೂ ಜಾಮೀನು ನೀಡಿ ಅನ್ನೋ ಡಿಮ್ಯಾಂಡ್ ಇಟ್ಟಿದ್ದಾರೆ. ದರ್ಶನ್ ಬೇಲ್ ರೀತಿ ಈ ಕೇಸಲ್ಲಿ ಕೇಳೋದು ಸರಿಯಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment