Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

Gmail ಸ್ಥಗಿತ : ಕಂಪನಿಯಿಂದ ಬಂದ ಅಧಿಕೃತ ಮಾಹಿತಿ ಏನು..?

Facebook
Twitter
Telegram
WhatsApp

ಕೆಲವೊಂದು ಪ್ಲಾಟ್ ಫಾರ್ಮ್ ಬಳಕೆ ಮಾಡುವುದಕ್ಕೆ ಆರಂಭಿಸಿ ಬಹಳ ವರ್ಷಗಳೇ ಕಳೆದಿವೆ. ಜನ ಕೂಡ ಅವುಗಳನ್ನು ಬಿಟ್ಟಿರಲಾರದಷ್ಟು ಬಳಕೆ ಮಾಡುತ್ತಿದ್ದಾರೆ. ಅದರಲ್ಲೂ ಜಿಮೇಲ್ ಬಳಕೆ ಮಾಡದವರೇ ಹೆಚ್ಚು. ಎಲ್ಲಾ ವ್ಯವಹಾರಕ್ಕೂ ಜಿಮೇಲ್ ಬಳಕೆ ಮಾಡುತ್ತಾರೆ. ಒಂದು ವೇಳೆ ಜಿಮೇಲ್ ಸೇವೆ ಸ್ಥಗಿತಗೊಂಡರೆ ಏನು ಮಾಡುವುದು. ವ್ಯವಹಾರಗಳು ನಡೆಯುವುದು ಹೇಗೆ ಎಂಬೆಲ್ಲಾ ಪ್ರಶ್ನೆಗಳು ಎದುರಾಗುತ್ತವೆ. ಈ ಪ್ರಶ್ನೆಗಳು ಬರುವುದಕ್ಕೆ ಕಾರಣ, ಇತ್ತಿಚೆಗೆ ಜಿಮೇಲ್ ಸೇವೆ ಸ್ಥಗಿತಗೊಳ್ಳಲಿದೆ ಎಂಬ ಸುದ್ದಿ ಹರಿದಾಡಿದ್ದೇ ಆಗಿದೆ.

ಕಳೆದ ಮೂರ್ನಾಲ್ಕು ದಿನದಿಂದ ಜಿಮೇಲ್ ಸೇವೆ ಸ್ಥಗಿತಗೊಳ್ಳಲಿದೆ ಎಂಬ ವಿಚಾರ ಬಾರೀ ಚರ್ಚೆಗೆ ಗ್ರಾಸವಾಗಿತ್ತು. ಸರ್ಚ್ ಇಂಜಿನ್ ತನ್ನ ಮೇಲ್ ಸೇವೆಯನ್ನು ನಿಲ್ಲಿಸುತ್ತಿದೆ ಎಂಬ ಮಾತು ಕೇಳಿ ಬಂದಿತ್ತು. ಇದು ಸಹಜವಾಗಿಯೇ ಮೇಲ್ ಸೇವೆಯನ್ನು ಪ್ರತಿದಿನ ಬಳಕೆ ಮಾಡುವವರಿಗೆ ಆತಂಕಕ್ಕೆ ಈಡು ಮಾಡಿತ್ತು. ಮೇಲ್ ಸೇವೆ ಇಲ್ಲದೆ ಹೋದರೆ ಅದಕ್ಕೆ ಪರ್ಯಾಯವಾಗಿ ಏನು ಮಾಡುವುದು ಎಂಬೆಲ್ಲಾ ತಲೆ ನೋವುಗಳು ಶುರುವಾಗಿತ್ತು. ಆಗಸ್ಟ್ 1-2024ರಿಂದ ಸಂಪೂರ್ಣ ಸೇವೆ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗಿತ್ತು. ಆದರೆ ಅದಕ್ಕೆ ಈಗ ಸ್ಚತಃ ಜಿಮೇಲ್ ಸಂಸ್ಥೆಯೆ ಉತ್ತರ ನೀಡಿದೆ.

 

G-mail ಸ್ಥಗಿತಗೊಳ್ಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಸಂಸ್ಥೆ, ಜಿಮೇಲ್ ಸೇವೆ ಸ್ಥಗಿತಗೊಳಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ. ಇದರಿಂದ ಬಳಕೆದಾರರು ನಿರಾಳರಾಗಿದ್ದಾರೆ. ಒಂದು ವೇಳೆ ಜಿಮೇಲ್ ಸೇವೆ ಸ್ಥಗಿತಗೊಂಡರೆ ಕೋಟ್ಯಾಂತರ ಬಳಕೆದಾರರು ಸಂಕಷ್ಟಕ್ಕೆ ಸಿಲುಕುತ್ತಾರೆ. ಕಚೇರಿಗಳಲ್ಲಿ ಎಷ್ಟೋ ಕೆಲಸಗಳೂ ನಡೆಯುತ್ತಿರುವುದೇ ಜಿಮೇಲ್ ಮೂಲಕ. ಹೀಗಾಗಿ ಮೇಲ್ ಸೇವೆ ಬಹಳ ಮುಖ್ಯ ಪಾತ್ರವಹಿಸಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!