ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನವದೆಹಲಿ: ಗೋ ಫಸ್ಟ್ ಎಂಬ ವಿಮಾನ ದೆಹಲಿಗೆ ಪ್ರಯಾಣ ಬೆಳೆಸಿತ್ತು. ಜನವರಿ 9ರಂದು ಪ್ರಯಾಣ ಬೆಳೆಸಿತ್ತು. ಬೆಳಗ್ಗೆ ಸಮಯದಲ್ಲಿ ವಿಮಾನ ಹೊರಟಿತ್ತು. ಆದರೆ ಈ ವೇಳೆ ವಿಮಾನ 55 ಪ್ರಯಾಣಿಕರನ್ನು ಬಿಟ್ಟು ಹೋಗಿತ್ತು. ಇದೀಗ ಆ ತಪ್ಪಿಗೆ ಇದೀಗ ಹತ್ತು ಲಕ್ಷ ದಂಡ ಕಟ್ಟಿದೆ ಗೋ ಫಸ್ಟ್ ವಿಮಾನ. ನಾಗರಿಕ ವಿಮಾನಯಾನ ನಿರ್ದೇಶನಾಲಯವು ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ದಂಡ ವಿಧಿಸಿದೆ.
ಸಂವಹನ, ಸಮನ್ವಯದ ಕೊರತೆ ಹಾಗೂ ದೃಢಪಡಿಸಿಕೊಳ್ಳುವಲ್ಲಿ ಆಗಿರುವ ತಪ್ಪುಗಳಿಂದ ಈ ಲೋಪ ಸಂಭವಿಸಿದೆ. ಈ ನಿರ್ಲಕ್ಷ್ಯಕ್ಕೆ ತಮ್ಮ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು ಅಂತ ಹೇಳಿ, ಡಿಜಿಸಿಎ ನೋಟೀಸ್ ನೀಡಿದೆ. ಗೋ ಫದ್ಟ್ ನ ಅಕೌಂಡೆಬಲ್ ಮ್ಯಾನೇಜರ್ ಗೆ ಈ ನೋಟಿಸ್ ಗೆ ಉತ್ತರಿಸಲು ಎರಡು ವಾರಗಳ ಕಾಲಾವಕಾಶ ಕೂಡ ನೀಡಿತ್ತು.
ಇನ್ನಿ ಸಿಬ್ಬಂದಿಯಿಂದ ಆದ ಅಚಾತುರ್ಯಕ್ಕೆ ಗೋ ಫಸ್ಟ್ ವಿಮಾನಯ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯನ್ನು ಕೇಳಿತ್ತು. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿರುವುದಾಗಿಯೂ ತಿಳಿಸಿತ್ತು. ಆದರೆ ಸಂಸ್ಥೆಯ ತಪ್ಪಿಗೆ ಹತ್ತು ಲಕ್ಷ ದಂಡ ವಿಧಿಸಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್