Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊರಟ್ಟಿ ಅಂತಾನೇ ಬರೆಯಿರಿ ‘ಹೊರಗಟ್ಟಿ’ ಅಂತ ಬರೆದು ಬಿಟ್ಟೀರಾ : ಹಾಸ್ಯ ಚಟಾಕಿ ಹಾರಿಸಿದ ಮಾಧುಸ್ವಾಮಿ..!

Facebook
Twitter
Telegram
WhatsApp

ಬೆಳಗಾವಿ: ರಾಜಕೀಯ ನಾಯಕರ ನಡುವೆಯೂ ಆಗಾಗ ಕಾಮಿಡಿ ನಡೆಯುತ್ತಾ ಇರುತ್ತೆ. ಇವತ್ತು ಮಾಧುಸ್ವಾಮಿ ಅಂತದ್ದೆ ಒಂದು ಕಾಮಿಡಿ ಪಟಾಕಿ ಹಾರಿಸಿದ್ದಾರೆ. ಬಸವರಾಜ್ ಹೊರಟ್ಟಿ ವಿಚಾರಕ್ಕೆ ಕಾಮಿಡಿ ಮಾಡಿ ಕಾಲೆಳೆದಿದ್ದಾರೆ.

ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಕೆ ಮಾಡಲಾಗಿತ್ತು. ಈ ವೇಳೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಮಾಧುಸ್ವಾಮಿ ಅವರು ಹಾಜರಿದ್ದರು. ನಾಮಪತ್ರದಲ್ಲಿ ಹೆಸರನ್ನು ಬರೆಯುವಾಗ ಮಾಧುಸ್ವಾಮಿ ಕಾಮಿಡಿ ಮಾಡಿದ್ದಾರೆ. ಬಸವರಾಜ್ ಹೊರಟ್ಟಿ ಅಂತಾನೇ ಹೆಸರನ್ನು ಬರೆಯಿರಿ ಬಸವರಾಜ್ ಹೊರಗಟ್ಟಿ ಅಂತ ಬರೆದು ಬಿಟ್ಟೀರಾ ಎಂದಿದ್ದಾರೆ.

ಈ ಮಾತಿಗೆ ಅಲ್ಲಿ ನೆರೆದಿದ್ದವರೆಲ್ಲಾ ನಕ್ಕಿದ್ದಾರೆ. ಯಡಿಯೂರಪ್ಪ ಅಂತು ಬಿದ್ದು ಬಿದ್ದು ನಕ್ಕಿದ್ದಾರೆ. ಬಳಿಕ ಹೊರಟ್ಟಿ ಕೂಡ ರಿಪ್ಲೆ ಮಾಡಿದ್ದು, ನಾನು ಸರಿಯಾಗಿಯೇ ಬರೆದಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!