Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾತೃಶ್ರೀ ವಿದ್ಯಾಸಂಸ್ಥೆಯಲ್ಲಿ ನಡೆದ ಮಕ್ಕಳಿಗೆ ಹಳೆ ಕಾಲದ ಸಂಸ್ಕೃತಿ ಜಾನಪದ ಬಗ್ಗೆ ಅರಿವು ಮೂಡಿಸುವ ಗೋಕುಲ ಕಾರ್ಯಕ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.30 : ನಗರದ ಸ್ಟೇಡಿಯಂ ರಸ್ತೆಯಲ್ಲಿರುವ ಮಾತೃಶ್ರೀ ವಿದ್ಯಾಸಂಸ್ಥೆಯಲ್ಲಿ ಗೋಕುಲ ಕಾರ್ಯಕ್ರಮವನ್ನು ಆಚರಿಸಲಾಯಿತು.

ಸಂಸ್ಥೆಯ ಸಂಸ್ಥಾಪಕ ಡಾ.ವಿ.ಎಲ್.ಪ್ರಶಾಂತ್ ಮಾತನಾಡಿ ಮಕ್ಕಳಲ್ಲಿ ಕೋಲಾಟ, ಜಾನಪದ, ನುಡಿಮುತ್ತು, ಒಗಟುಗಳ ಪರಿಚಯ ಮಾಡಿಸುವುದು ಗೋಕುಲ ಕಾರ್ಯಕ್ರಮದ ಉದ್ದೇಶ. ಇದರಿಂದ ಹಳೆ ಕಾಲದ ಸಂಸ್ಕøತಿ ಜಾನಪದ ಬಗ್ಗೆ ಅರಿವು ಮೂಡಿಸಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರ ತಂದು ಪ್ರೋತ್ಸಾಹಿಸಿದಂತಾಗುತ್ತದೆ. ಅದಕ್ಕಾಗಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದು ಹೇಳಿದರು.
ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...