ನಿನ್ನೆಯಷ್ಟೇ 10 ರೂಪಾಯಿ ಇಳಿಕೆಯಾಗಿದ್ದ ಚಿನ್ನ ಇಂದು ಬಾರೀ ಏರಿಕೆ..!

ಬೆಂಗಳೂರು: ನಿನ್ನೆಯಷ್ಟೇ 10 ರೂಪಾಯಿ ಇಳಿಕೆಯಾಗಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 40 ರೂಪಾಯಿಯಷ್ಟು ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,250 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ ಕೂಡ 44 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ 9,000 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 82,500 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 90,00 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 82,500 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 82,650 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 79,100 ರೂಪಾಯಿ ಇದೆ. ಅಮೆರಿಕಾದಲ್ಲಿ 78,920 ಇದೆ. ಸೌದಿಯಲ್ಲಿ 79,080 ಇದೆ.

 

ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದ್ದು, 1 ರೂಪಾಯಿ 10 ಪೈಸೆ ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 104 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 10,400 ರೂಪಾಯಿ ಆಗಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 10,400 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 11,300 ರೂಪಾಯಿ ಇದೆ.

suddionenews

Recent Posts

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…

8 hours ago

ಚಿತ್ರದುರ್ಗ | ಜಿ.ಪಿ.ಉಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…

9 hours ago

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್

  ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…

9 hours ago

ಚಿತ್ರದುರ್ಗಕ್ಕೆ ಆಗಮಿಸಿದ ವಿಕಲಚೇತನರ ಬೈಕ್ ರ‌್ಯಾಲಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago

ಅಲ್ ರೆಹಮಾನ್ ಆರ್ಗನೈಜೆಷನ್ ವತಿಯಿಂದ ರಂಜಾನ್ ರೇಷನ್ ಕಿಟ್ ವಿತರಣೆ

ಸುದ್ದಿಒನ್, ಹರಿಹರ, ಮಾರ್ಚ್. 19 :  ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…

10 hours ago

ಸುನಿತಾ ವಿಲಿಯಮ್ಸ್ ಅವರ ಆತ್ಮಸ್ಥೈರ್ಯ, ತಾಳ್ಮೆ ಯುವಪೀಳಿಗೆಗೆ ಮಾದರಿ : ಡಾ.ಕೆ.ಸೌಮ್ಯಾ ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…

10 hours ago