Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಎಲ್ಲಾ‌ ಮಹಿಳೆಯರಿಗೂ ಗುಡ್ ನ್ಯೂಸ್ : ಬಸ್ ಸಂಚಾರಕ್ಕೆ ಇಲ್ಲ ಯಾವುದೇ ಷರತ್ತುಗಳು..!

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವುದೇ ಒಂದು ದೊಡ್ಡ ಸವಾಲಾಗಿದೆ. ಅದರಲ್ಲಿ ಬಸ್ ಪಾಸ್ ಯೋಜನೆಯನ್ನು ಜಾರಿ ಮಾಡಲಾಗಿದೆ‌. APL, BPL ಕಾರ್ಡು ಇದ್ದವರಿಗೆ ಮಾತ್ರ ಬಸ್ ಪಾಸ್ ಅಂತೆಲ್ಲಾ ಚರ್ಚೆ ಶುರುವಾಗಿತ್ತು. ಆದರೆ ಇದೀಗ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಎಂದೇ ಘೋಷಣೆಯಾಗಿದೆ.

ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸರ್ಕಾರಿ ಬಸ್ ಗಳಲ್ಲಿ ಮಹಿಳರಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಅಂತ ಏನು ಹೇಳಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಹಿಳೆಯರು ಬಸ್ ಗಳಲ್ಲಿ ಪ್ರಯಾಣ ಮಾಡಬಹುದು ಎಂದಿದ್ದಾರೆ.

ಸಾರಿಗೆ ನಿಗಮಗಳ ಎಂಡಿಗಳ ಜೊತೆಯಲ್ಲಿ ಈ ಸಂಬಂಧ ಚರ್ಚೆ ನಡೆಸಿದ್ದೇವೆ. ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸುತ್ತೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲಿಯೇ ಪ್ರತಿಷ್ಠಿತ ಸಂಸ್ಥೆಯಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!