Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಗುಡ್ ನ್ಯೂಸ್: ದಾವಣಗೆರೆ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ‘ತೋಟಗಾರಿಕೆ ಕಿಸಾನ್ ಮಾಲ್’ ಆರಂಭ

---Advertisement---

ಸುದ್ದಿಒನ್,ಬೆಂಗಳೂರು,ಮೇ.12: ರಾಜ್ಯದ ಅನ್ನದಾತರಿಗೆ ಬಿತ್ತನೆ ಬೀಜದಿಂದ ಹಿಡಿದು ಮಾರುಕಟ್ಟೆಯವರೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ದಾವಣಗೆರೆ, ಧಾರವಾಡ ಸೇರಿದಂತೆ ರಾಜ್ಯದ ಒಟ್ಟು 6 ಪ್ರಮುಖ ಜಿಲ್ಲೆಗಳಲ್ಲಿ ‘ತೋಟಗಾರಿಕೆ ಕಿಸಾನ್ ಮಾಲ್’ಗಳನ್ನು ಸ್ಥಾಪಿಸಲಾಗಿದೆ.

ಒಂದೇ ಸೂರಿನಡಿ ಸಂಪೂರ್ಣ ಸೇವೆ
ರೈತರು ತಮಗೆ ಬೇಕಾದ ಕೃಷಿ ಪರಿಕರಗಳಿಗಾಗಿ ಬೇರೆ ಬೇರೆ ಕಡೆ ಅಲೆಯುವುದನ್ನು ತಪ್ಪಿಸಲು ಈ ಮಾಲ್ಗಳು ಸಹಕಾರಿಯಾಗಲಿವೆ.
ಗುಣಮಟ್ಟದ ಬಿತ್ತನೆ ಬೀಜಗಳು ಮತ್ತು ಸಸಿಗಳು.

ರಸಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆ.

ತಾಂತ್ರಿಕ ಮಾರ್ಗದರ್ಶನ ಮತ್ತು ಆಧುನಿಕ ಕೃಷಿ ಉಪಕರಣಗಳು.

ಬೆಳೆದ ಫಸಲನ್ನು ಮಾರಾಟ ಮಾಡಲು ಮಾರುಕಟ್ಟೆ ಸಂಪರ್ಕ.

ಈ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಲಭ್ಯ
ಸದ್ಯಕ್ಕೆ ಮೊದಲ ಹಂತದಲ್ಲಿ ಈ ಕೆಳಗಿನ ಜಿಲ್ಲೆಗಳನ್ನು ಗುರುತಿಸಿ ಮಾಲ್ಗಳನ್ನು ಆರಂಭಿಸಲಾಗಿದೆ:
ಮಂಡ್ಯ
ಧಾರವಾಡ
ದಾವಣಗೆರೆ
ಶಿವಮೊಗ್ಗ
ಮೈಸೂರು
ಬಾಗಲಕೋಟೆ

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...