Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಆಭರಣ ಪ್ರಿಯರಿಗೆ ಸಂತಸದ ಸುದ್ದಿ : ಬಂಗಾರದ ಬೆಲೆ ಕುಸಿತ..!

---Advertisement---

Gold Price Today : ಭಾರತೀಯರು ಚಿನ್ನವನ್ನು ಎಷ್ಟು ಪ್ರೀತಿಸುತ್ತಾರೆ ಎಂದು ಹೇಳಬೇಕಾಗಿಲ್ಲ. ವಿಶೇಷವಾಗಿ ಮಹಿಳೆಯರು ಚಿನ್ನದ ಆಭರಣಗಳನ್ನು ಅಲಂಕಾರವಾಗಿ ಧರಿಸುತ್ತಾರೆ. ಹಬ್ಬ ಹರಿದಿನಗಳು, ಶುಭ ಸಮಾರಂಭಗಳಲ್ಲಿ  ಮತ್ತು ಇತರ ಆಚರಣೆಗಳಲ್ಲಿ ಅವುಗಳಿಗೆ ಉತ್ತಮ ಬೇಡಿಕೆ ಇರುತ್ತದೆ. ಆಗ ದರಗಳೂ ಕೂಡ ಸ್ವಲ್ಪ ಕಡಿಮೆಯಾಗುತ್ತವೆ.

ಕಳೆದ ವರ್ಷ ದಸರಾ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಚಿನ್ನದ ಬೆಲೆಗಳು ಅತ್ಯಂತ ಕಡಿಮೆ ಮಟ್ಟಕ್ಕೆ ಕುಸಿದವು. ಮತ್ತು ಚಿನ್ನವನ್ನು ಭಾರತೀಯರು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಭವಿಷ್ಯದಲ್ಲಿ ಲಾಭದಾಯಕವಾಗಲಿದೆ ಎಂದು ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ.

ಸತತ 3 ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ.  ಅಂತರರಾಷ್ಟ್ರೀಯ ಮಟ್ಟದಲ್ಲಿ, ಪ್ರಸ್ತುತ ಸ್ಪಾಟ್ ಚಿನ್ನದ ದರವು ಪ್ರತಿ ಔನ್ಸ್‌ಗೆ 1930 ಡಾಲರ್‌ಗಳನ್ನು ತಲುಪಿದೆ. ಸ್ಪಾಟ್ ಬೆಳ್ಳಿ 24 ಡಾಲರ್‌ಗಿಂತ ಕೆಳಕ್ಕೆ ತಲುಪಿರುವುದು ಗಮನಾರ್ಹ.ಡಾಲರ್ ಎದುರು ರೂಪಾಯಿ ಮೌಲ್ಯ ತುಸು ಏರಿಕೆ ಕಂಡಿದೆ. ಪ್ರಸ್ತುತ, ರೂಪಾಯಿ ಮೌಲ್ಯವು ರೂ.81.263 ನಷ್ಟಿದೆ.

ಪ್ರಸ್ತುತ ರೂ.52 ಸಾವಿರದ ಅಂಚಿನಲ್ಲಿದೆ. 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 56,730 ರೂಪಾಯಿ ಗಳಷ್ಟಿದೆ. ದೆಹಲಿಯಲ್ಲಿ ಚಿನ್ನದ ದರ ರೂ.52,150 ರಷ್ಟಿದ್ದರೆ, 24ಕ್ಯಾರೆಟ್ ಚಿನ್ನದ ಬೆಲೆ ರೂ.56,890ರಲ್ಲಿ ವಹಿವಾಟಾಗುತ್ತಿದೆ.

ಇನ್ನು ಬೆಳ್ಳಿಯ ವಿಚಾರದಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಇಳಿಕೆಯಾಗುತ್ತಿದೆ.  ದೆಹಲಿಯಲ್ಲಿ ಪ್ರತಿ ಕೆ.ಜಿ.ಗೆ ರೂ.300ರಷ್ಟು ಕುಸಿದು ರೂ.71,900ಕ್ಕೆ ತಲುಪಿದೆ. 3 ದಿನಗಳಲ್ಲಿ ಸುಮಾರು 1000 ರೂ.ಗಳಷ್ಟು ಕುಸಿದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...