Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳೆಯರಿಗೆ ಗುಡ್ ನ್ಯೂಸ್ : ಒಂದೇ ವಾರದಲ್ಲಿ 77 ಸಾವಿರ ಇಳಿದ ಚಿನ್ನದ ಬೆಲೆ..!

---Advertisement---

ಬೆಂಗಳೂರು : ಕಳೆದ ಕೆಲ ದಿನಗಳಿಂದ ಅಂತು ಚಿನ್ನದ ಬೆಲೆಯಲ್ಲಿ ಏರಿಕೆ ವೇಗಗತಿ ಕಂಡಿದೆ. ಹೆಣ್ಣು ಮಕ್ಕಳಂತು ಚಿನ್ನದ ಮೇಲಿನ ಆಸೆಯನ್ನೇ ಬಿಟ್ಟು ಬಿಡಬೇಕು ಎಂಬ ಆಲೋಚನೆಗೆ ಬಂದಿದ್ದೇ ಹೆಚ್ಚು. ಆದರೆ ತಜ್ಞರು ಚಿನ್ನದ ಬೆಲೆ ಇಳಿಯುವ ಬಗ್ಗೆ ಸಣ್ಣ ಮಾಹಿತಿಯನ್ನ ಹಂಚಿಕೊಂಡಿದ್ದರು. ಸದ್ಯದ ಬೆಳವಣಿಗೆ‌ ನೋಡ್ತಾ ಇದ್ರೆ ಅದೇ ಸತ್ಯ ಅನ್ನಿಸ್ತಾ ಇದೆ. ಸದ್ಯಕ್ಕೆ ಹೆಣ್ಣು ಮಕ್ಕಳಿಗೆ ಚಿನ್ನದ ವಿಚಾರದಲ್ಲಿ ಖುಷಿಯ ಸುದ್ದಿ ಬಂದಿದೆ.

ಇಂದಿನ ಚಿನ್ನದ ದರದಲ್ಲಿ ಬೆಲೆ ಏರಿಕೆಯೇ ಆಗಿದೆ. ಆದರೂ ಕಳೆದ ಏಳು ದಿನಗಳಲ್ಲಿ ಹೋಲಿಕೆ ಮಾಡಿಕೊಂಡರೆ ಒಂದು ಹಂತಕ್ಕೆ ಇಳಿಕೆಯೂ ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು 35 ರೂಪಾಯಿ ಏರಿಕೆಯಾಗಿದೆ. ಈ ಮೂಲಕ 1 ಗ್ರಾಂ ಚಿನ್ನದ ಬೆಲೆ 11,500 ರೂಪಾಯಿ ಆಗಿದೆ. ಹಾಗೇ 24 ಕ್ಯಾರೆಟ್ ಚಿನ್ನದ ಬೆಲೆ 38 ರೂಪಾಯಿ ಏರಿಕೆಯಾಗಿದ್ದು, 12,546 ರೂಪಾಯಿ ಆಗಿದೆ.

ಭಾರತದಲ್ಲಿ ಕಳೆದ ಏಳು ದಿನಗಳಲ್ಲಿ 24 ಕ್ಯಾರಟ್ ನ 100 ಗ್ರಾಂ ಚಿನ್ನದ ಬೆಲೆಯೂ 77 ಸಾವಿರ ರೂಪಾಯಿಗೆ ಕುಸಿತ ಕಂಡಿದೆ. 2025 ರಲ್ಲಿ ಚಿನ್ನದ ಬೆಲೆಯೂ 77 ಸಾವಿರ ರೂಪಾಯಿ ಕುಸಿದಿದೆ. 2025 ರಲ್ಲಿ ಚಿನ್ನದ ಬೆಲೆಯೂ ಬರೋಬ್ಬರಿ ಶೇಕಡ 60 ರಷ್ಟು ಏರಿಕೆಯಾಗಿತ್ತು. ಗೋಲ್ಡ್ ಇನ್ವೆಸ್ಟ್ ಮೆಂಟ್ ನಲ್ಲಿ 2025 ಉತ್ತಮ ವರ್ಷವಾಗಿತ್ತು. ಈಗ ಚಿನ್ನದ ಬೆಲೆಯೂ ಇಳಿಕೆಯೂ ಆರಂಭವಾಗಿದೆ. ಬೆಳ್ಳಿ ಬೆಲೆಯೂ ದೀಪಾವಳಿ ಹಬ್ಬ ಮುಗಿದ ಬಳಿಕ ಕುಸಿಯುತ್ತಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ 1,59,000 ರೂಪಾಯಿಗೆ ಕುಸಿದಿದೆ. 2025 ರಲ್ಲಿ ಬೆಳ್ಳಿ ಬೆಲೆಯೂ ಶೇ.70 ರಷ್ಟು ರಿಟರ್ನ್ಸ್ ಅನ್ನು ಹೂಡಿಕೆದಾರರಿಗೆ ನೀಡಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now